ಬ್ರೇಕಿಂಗ್ ನ್ಯೂಸ್
07-08-20 12:05 pm Mangalore Reporter ಕರಾವಳಿ
ಪುತ್ತೂರು, ಆಗಸ್ಟ್ 7: ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು ಕಳೆದ ವರ್ಷದ ಆತಂಕ ಮತ್ತೆ ಎದುರಾಗಿದೆ. ಈ ಭಾಗದಲ್ಲಿ ಮೃತ್ಯುಂಜಯ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು ಕೃಷಿ ಭೂಮಿ ಮತ್ತು ಹಲವು ಮನೆಗಳಿಗೆ ನೀರು ನುಗ್ಗಿದೆ.
ಚಾರ್ಮಾಡಿಯ ಕೊಳಂಬೆ ಪ್ರದೇಶದಲ್ಲಿ ನೆರೆ ಕಾಣಿಸಿಕೊಂಡಿದ್ದು 15 ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಕಳೆದ ಬಾರಿಯೂ ಕೊಳಂಬೆ ಪ್ರದೇಶದಲ್ಲಿ ಹಲವು ಮನೆಗಳು ಪ್ರವಾಹಕ್ಕೆ ಕೊಚ್ಚಿ ಹೋಗಿದ್ದ ಘಟನೆ ನಡೆದಿತ್ತು.
ಮೃತ್ಯುಂಜಯ ನದಿಯಲ್ಲಿ ಪ್ರವಾಹ ಉಂಟಾಗಿ ನೂರಾರು ಮನೆಗಳಿಗೆ ಹಾನಿಯಾಗಿತ್ತು. ಈಗ ಮತ್ತೆ ಅಂಥದ್ದೇ ಆತಂಕ ಅಲ್ಲಿನ ಜನರಲ್ಲಿ ಉಂಟಾಗಿದೆ.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm