ಬ್ರೇಕಿಂಗ್ ನ್ಯೂಸ್
26-05-24 09:03 pm Mangalore Correspondent ಕರಾವಳಿ
ಮಂಗಳೂರು, ಮೇ.26: ಟ್ಯಾಂಕರ್ ಹರಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತನನ್ನು ಬೋಳಾರ ನಿವಾಸಿ ಗೌರವ್ (29) ಎಂದು ಗುರುತಿಸಲಾಗಿದೆ.
ಶನಿವಾರ ರಾತ್ರಿ 8.40ರ ಸುಮಾರಿಗೆ ಘಟನೆ ನಡೆದಿದೆ. ಗೌರವ್ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿ ಕುಳೂರಿನಲ್ಲಿ ಹೊಟೇಲ್ ಒಂದರ ಮ್ಯಾನೇಜರ್ ಆಗಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿ ಕೊಟ್ಟಾರ ಮೂಲಕ ಹೆದ್ದಾರಿಯಲ್ಲಿ ಸ್ಕೂಟರಿನಲ್ಲಿ ಕೆಪಿಟಿ ಕಡೆಗೆ ಬರುತ್ತಿದ್ದರು.
ಸ್ಕೂಟರ್ ಕುಂಟಿಕಾನದ ಬಿಎಂಎಸ್ ಹೊಟೇಲ್ ಬಳಿಗೆ ತಲುಪುತ್ತಿದ್ದಂತೆ ಹೆದ್ದಾರಿಯಲ್ಲಿ ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಡಿಕ್ಕಿಯಾಗಿದ್ದು ಸವಾರನ ಮೇಲಿನಿಂದಲೇ ಹರಿದಿದೆ. ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಆತನ ಜೊತೆಗೆ ಹೊಟೇಲ್ ಮ್ಯಾನೇಜ್ಮೆಂಟ್ ಮಾಡಿದವರು, ಇತರ ಗೆಳೆಯರು ಗೌರವ್ ಸಾವನ್ನಪ್ಪಿದ ವಿಷಯ ತಿಳಿದು ಶಾಕ್ ಆಗಿದ್ದಾರೆ.
Mangalore Kuntikan accident, tanker rams two wheeler, 29 year old killed on spot. The deceased has been identified as Gaurav Bolar. He was doing his management course at a private college in city.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm