ಬ್ರೇಕಿಂಗ್ ನ್ಯೂಸ್
26-05-24 09:03 pm Mangalore Correspondent ಕರಾವಳಿ
ಮಂಗಳೂರು, ಮೇ.26: ಟ್ಯಾಂಕರ್ ಹರಿದು ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತನನ್ನು ಬೋಳಾರ ನಿವಾಸಿ ಗೌರವ್ (29) ಎಂದು ಗುರುತಿಸಲಾಗಿದೆ.
ಶನಿವಾರ ರಾತ್ರಿ 8.40ರ ಸುಮಾರಿಗೆ ಘಟನೆ ನಡೆದಿದೆ. ಗೌರವ್ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸ್ ಮುಗಿಸಿ ಕುಳೂರಿನಲ್ಲಿ ಹೊಟೇಲ್ ಒಂದರ ಮ್ಯಾನೇಜರ್ ಆಗಿದ್ದರು. ಶನಿವಾರ ರಾತ್ರಿ ಕೆಲಸ ಮುಗಿಸಿ ಕೊಟ್ಟಾರ ಮೂಲಕ ಹೆದ್ದಾರಿಯಲ್ಲಿ ಸ್ಕೂಟರಿನಲ್ಲಿ ಕೆಪಿಟಿ ಕಡೆಗೆ ಬರುತ್ತಿದ್ದರು.
ಸ್ಕೂಟರ್ ಕುಂಟಿಕಾನದ ಬಿಎಂಎಸ್ ಹೊಟೇಲ್ ಬಳಿಗೆ ತಲುಪುತ್ತಿದ್ದಂತೆ ಹೆದ್ದಾರಿಯಲ್ಲಿ ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಡಿಕ್ಕಿಯಾಗಿದ್ದು ಸವಾರನ ಮೇಲಿನಿಂದಲೇ ಹರಿದಿದೆ. ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಆತನ ಜೊತೆಗೆ ಹೊಟೇಲ್ ಮ್ಯಾನೇಜ್ಮೆಂಟ್ ಮಾಡಿದವರು, ಇತರ ಗೆಳೆಯರು ಗೌರವ್ ಸಾವನ್ನಪ್ಪಿದ ವಿಷಯ ತಿಳಿದು ಶಾಕ್ ಆಗಿದ್ದಾರೆ.
Mangalore Kuntikan accident, tanker rams two wheeler, 29 year old killed on spot. The deceased has been identified as Gaurav Bolar. He was doing his management course at a private college in city.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm