ಬ್ರೇಕಿಂಗ್ ನ್ಯೂಸ್
27-05-24 01:28 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 27: ಪೆನ್ ಡ್ರೈವ್ ಸಂಕಷ್ಟದಲ್ಲಿ ಸಿಲುಕಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರ ಟೆಂಪಲ್ ರನ್ ಮುಂದುವರೆದಿದೆ. ಸೋಮವಾರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ರೇವಣ್ಣ ಭೇಟಿ ನೀಡಿದರು.
ಶ್ರೀಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರವಿವಾರ ರಾತ್ರಿಯೇ ಧರ್ಮಸ್ಥಳಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದ ರೇವಣ್ಣ ಇಂದು ಬೆಳಗ್ಗೆ ದೇವರ ದರ್ಶನ ಪಡೆದರು.
ಈಗಾಗಲೇ ಹಲವು ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿರುವ ಎಚ್.ಡಿ ರೇವಣ್ಣ ಇದೀಗ ಸಂಕಷ್ಟ ನಿವಾರಣೆಗಾಗಿ ಮಂಜುನಾಥನ ಮೊರೆ ಹೋಗಿದ್ದಾರೆ.



ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿಯ ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಜೊತೆ ರೇವಣ್ಣ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಕಾನೂನು ಬಗ್ಗೆ ಗೌರವವಿದೆ ದೇವರ ಬಗ್ಗೆ ನಂಬಿಕೆಯಿದೆ.
ಪ್ರಕರಣ ಕೋರ್ಟ್ನಲ್ಲಿರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡಲ್ಲ. ಮಂಜುನಾಥ ಸ್ವಾಮಿ ಮೇಲೆ ನನಗೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಇನ್ನು ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ. ದೇವೆಗೌಡರು ಪತ್ರ ಬರೆದಿರುವ ಬಗ್ಗೆಯೂ ಗೊತ್ತಿಲ್ಲ. ಉಳಿದ ಯಾವುದರ ಬಗ್ಗೆಯೂ ಸದ್ಯ ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿ ತೆರಳಿದ್ದಾರೆ.
Revanna visits Dharmasthala temple in Mangalore offers prayers for prajwal. Said will leave everything into the hands of God. I belive in both law and God he added.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm