ಬ್ರೇಕಿಂಗ್ ನ್ಯೂಸ್
27-05-24 08:03 pm Mangalore Correspondent ಕರಾವಳಿ
ಮಂಗಳೂರು, ಮೇ 27: ವಿಧಾನ ಪರಿಷತ್ ಚುನಾವಣೆಯಲ್ಲಿ ಬಂಡಾಯ ಸ್ಪರ್ಧೆ ಮಾಡಿರೋದು ಪಕ್ಷದ ಮೇಲೆ ಪರಿಣಾಮ ಬೀರಲ್ಲ. ನಮ್ಮ ಗೆಲುವಿನ ಅಂತರ ಹೆಚ್ಚಾಗುತ್ತೇ ವಿನಾ ಕಡಿಮೆಯಾಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ಮತದಾರರನ್ನ ತಲುಪ್ತಿದಾರೆ. ಪಕ್ಷ ಮತ್ತು ನಮ್ಮ ಅಭ್ಯರ್ಥಿಗಳ ಮೇಲೆ ಜನ ವಿಶ್ವಾಸ ಇಟ್ಟುಕೊಂಡಿದ್ದಾರೆ. ಯಾರು ಏನೇ ಹೇಳಿದ್ರೂ ನಮ್ಮ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ದ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ಶಿಕ್ಷಣ ಸಚಿವರ ಬಗ್ಗೆ ನಾನು ಹೇಳಿದ ಉದ್ದೇಶ ಮತ್ತು ಹಿನ್ನೆಲೆ ಬೇರೆಯದ್ದೇ. ಜನ, ಶಿಕ್ಷಣ ಕ್ಷೇತ್ರ ಕಲುಷಿತವಾಗಿದೆ ಅಂತ ಮಾತನಾಡ್ತಿದಾರೆ. ಪೋಷಕರು, ಮಕ್ಕಳು ಪರದಾಡ್ತಿದಾರೆ, ಅದರ ಬಗ್ಗೆ ಶಿಕ್ಷಣ ಸಚಿವರು ಗಮನ ಕೊಡಲಿ ಎಂದರು.
ಪರಿಷತ್ತಿಗೆ ಹೆಸರು ಫೈನಲ್ ಆಗಿದೆಯಾ ಎಂಬ ಪ್ರಶ್ನೆಗೆ, ಸ್ಥಾನ ಹಂಚಿಕೆ ಸಂಬಂಧ ದೆಹಲಿಗೆ ನಮ್ಮ ಪಟ್ಟಿ ಕಳಿಸಿದ್ದೇವೆ. ಜಾತಿವಾರು, ಪ್ರಾಂತ್ಯವಾರು ನೋಡಿ ದೆಹಲಿ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದರು. ಬೆಳ್ತಂಗಡಿಯಲ್ಲಿ ವಿನಾಕಾರಣ ನಮ್ಮ ಕಾರ್ಯಕರ್ತರ ಮೇಲೆ ಎಫ್ಐಆರ್ ಹಾಕಲಾಗಿದೆ. ರಾಜಕೀಯ ತೀಟೆ ತೀರಿಸೋ ಕೆಲಸ ಕಾಂಗ್ರೆಸ್ ಮಾಡ್ತಿದೆ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡೋದನ್ನ ನಾವು ಖಂಡಿಸ್ತೇವೆ. ದುರುದ್ದೇಶ ಇಟ್ಟುಕೊಂಡು ನಮ್ಮ ಕಾರ್ಯಕರ್ತನ ಹೆಸರು ಸೇರಿಸಿರೋದನ್ನ ಖಂಡಿಸುತ್ತೇವೆ ಎಂದರು.
BJP state president B Y Vijayendra said the outcome of the teachers and graduates constituencies election in Karnataka will not be affected by rebel candidates contesting the polls. There is a favourable atmosphere for the BJP in the state.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am