ಬ್ರೇಕಿಂಗ್ ನ್ಯೂಸ್
27-05-24 11:13 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕುಡಿದು ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬ ಪಡೀಲ್ ಅಡ್ಯಾರ್ ನಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ರಾತ್ರಿ ಹತ್ತು ಗಂಟೆ ವೇಳೆಗೆ ಪಂಪ್ವೆಲ್ ಕಡೆಯಿಂದ ಬಂಟ್ವಾಳ ಕಡೆಗೆ ತೆರಳುತ್ತಿದ್ದಾಗ ಅಡ್ಯಾರ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ ಡಿಕ್ಕಿಯಾಗಿ ಇನ್ನೊಂದು ರಸ್ತೆಯಲ್ಲಿ ಹೋಗಿ ನಿಂತಿದೆ.
ಪಡೀಲಿನಿಂದ ಅಡ್ಯಾರ್ ಕಡೆಗೆ ಹೋಗುತ್ತಿದ್ದ ಗ್ರಾಂಡ್ ಐ10 ಕಾರು ನೇರವಾಗಿ ರಸ್ತೆ ಮಧ್ಯದ ಡಿವೈಡರ್ ನಲ್ಲಿದ್ದ ಬೀದಿ ದೀಪದ ಕಂಬಕ್ಕೆ ಡಿಕ್ಕಿಯಾಗಿದ್ದು ತುಂಡಾಗಿ ಬಿದ್ದ ಕಂಬದ ಮೇಲೆ ಹೋಗಿ ನಿಂತಿದೆ. ಅದೃಷ್ಟವಶಾತ್ ಇನ್ನೊಂದು ಬದಿಯ ರಸ್ತೆಯಲ್ಲಿ ಯಾವುದೇ ವಾಹನ ಬಾರದೇ ಇರುವುದರಿಂದ ದೊಡ್ಡ ಅವಘಡ ತಪ್ಪಿದೆ.






ಕಾರಿನ ಮುಂಭಾಗ ಅಪ್ಪಚ್ಚಿಯಾಗಿ ನೇರವಾಗಿಯೇ ರಸ್ತೆ ಮೇಲೆ ಕಾರು ನಿಂತಿದೆ. ಕುಡಿದು ಟೈಟ್ ಆಗಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಶೇಷ ಅಂದ್ರೆ, ಆತನಿಗೆ ಯಾವುದೇ ಗಾಯ ಆಗಿರಲಿಲ್ಲ.
Mangalore drink and drive Accident at Adyar Valachil highway, Hyundai I10 car rams pole and goes the other side of the highway. But the driver escape unhurt as there was no other vehicles coming from the other side. The police have taken the driver into custody.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm