ಬ್ರೇಕಿಂಗ್ ನ್ಯೂಸ್
27-05-24 11:13 pm Mangalore Correspondent ಕರಾವಳಿ
ಮಂಗಳೂರು, ಮೇ 27: ಕುಡಿದು ಕಾರು ಚಲಾಯಿಸುತ್ತಿದ್ದ ವ್ಯಕ್ತಿಯೊಬ್ಬ ಪಡೀಲ್ ಅಡ್ಯಾರ್ ನಲ್ಲಿ ಅವಾಂತರ ಸೃಷ್ಟಿಸಿದ್ದಾನೆ. ರಾತ್ರಿ ಹತ್ತು ಗಂಟೆ ವೇಳೆಗೆ ಪಂಪ್ವೆಲ್ ಕಡೆಯಿಂದ ಬಂಟ್ವಾಳ ಕಡೆಗೆ ತೆರಳುತ್ತಿದ್ದಾಗ ಅಡ್ಯಾರ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ ಡಿಕ್ಕಿಯಾಗಿ ಇನ್ನೊಂದು ರಸ್ತೆಯಲ್ಲಿ ಹೋಗಿ ನಿಂತಿದೆ.
ಪಡೀಲಿನಿಂದ ಅಡ್ಯಾರ್ ಕಡೆಗೆ ಹೋಗುತ್ತಿದ್ದ ಗ್ರಾಂಡ್ ಐ10 ಕಾರು ನೇರವಾಗಿ ರಸ್ತೆ ಮಧ್ಯದ ಡಿವೈಡರ್ ನಲ್ಲಿದ್ದ ಬೀದಿ ದೀಪದ ಕಂಬಕ್ಕೆ ಡಿಕ್ಕಿಯಾಗಿದ್ದು ತುಂಡಾಗಿ ಬಿದ್ದ ಕಂಬದ ಮೇಲೆ ಹೋಗಿ ನಿಂತಿದೆ. ಅದೃಷ್ಟವಶಾತ್ ಇನ್ನೊಂದು ಬದಿಯ ರಸ್ತೆಯಲ್ಲಿ ಯಾವುದೇ ವಾಹನ ಬಾರದೇ ಇರುವುದರಿಂದ ದೊಡ್ಡ ಅವಘಡ ತಪ್ಪಿದೆ.






ಕಾರಿನ ಮುಂಭಾಗ ಅಪ್ಪಚ್ಚಿಯಾಗಿ ನೇರವಾಗಿಯೇ ರಸ್ತೆ ಮೇಲೆ ಕಾರು ನಿಂತಿದೆ. ಕುಡಿದು ಟೈಟ್ ಆಗಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಶೇಷ ಅಂದ್ರೆ, ಆತನಿಗೆ ಯಾವುದೇ ಗಾಯ ಆಗಿರಲಿಲ್ಲ.
Mangalore drink and drive Accident at Adyar Valachil highway, Hyundai I10 car rams pole and goes the other side of the highway. But the driver escape unhurt as there was no other vehicles coming from the other side. The police have taken the driver into custody.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm