ಬ್ರೇಕಿಂಗ್ ನ್ಯೂಸ್
28-05-24 06:42 pm Mangalore Correspondent ಕರಾವಳಿ
ಮಂಗಳೂರು, ಮೇ 28: ಎಂಆರ್ ಪಿಎಲ್ ಕೈಗಾರಿಕಾ ಸಂಕೀರ್ಣದ ಒಳಗಡೆ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಗುತ್ತಿಗೆ ಕಾರ್ಮಿಕನೊಬ್ಬ ನಿನ್ನೆ ರಾತ್ರಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರ್ಖಂಡ್ ರಾಜಧಾನಿ ರಾಂಚಿ ಜಿಲ್ಲೆಯ ಮೂಲದ ಕಾರ್ಮಿಕ ಮಾಂಗ್ರ ಒರಾನ್(38) ಮೃತ ಯುವಕ. ಈತ ಎಂಆರ್ ಪಿಎಲ್ ಒಳಗಡೆ ಜೆ.ಸಿ ಇಂಜಿನಿಯರಿಂಗ್ ಕಂಪನಿಯಲ್ಲಿ ಹತ್ತು ವರ್ಷಗಳಿಂದ ಫಿಟ್ಟರ್ ಆಗಿ ಕೆಲಸ ಮಾಡುತ್ತಿದ್ದಾನೆ. ನಿನ್ನೆ ರಾತ್ರಿ 9 ಗಂಟೆಯಿಂದ ರಾತ್ರಿ ಶಿಫ್ಟ್ ಕೆಲಸಕ್ಕೆ ಆಗಮಿಸಿದ್ದು, ತಡರಾತ್ರಿ 2.15ರ ವೇಳೆಗೆ ಹೈಡ್ರೋ ಕ್ರೇಕರ್ ಪ್ಲಾಂಟ್ ನಲ್ಲಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ಕೂಡಲೇ ಆತನನ್ನು ಸುರತ್ಕಲ್ ಮುಕ್ಕದಲ್ಲಿರುವ ಶ್ರೀನಿವಾಸ ಹಾಸ್ಪಿಟಲ್ ಗೆ ಕರೆದೊಯ್ದಿದ್ದು ಪರೀಕ್ಷಿಸಿದ ವೈದ್ಯರು ಸಾವನ್ನಪ್ಪಿದ್ದಾಗಿ ತಿಳಿಸಿದ್ದಾರೆ.
ಘಟನೆ ಸಂಬಂಧಿಸಿ ಸುರತ್ಕಲ್ ಠಾಣೆಯಲ್ಲಿ 304 ಎ ಅಡಿ ನಿರ್ಲಕ್ಷ್ಯದ ಸಾವು ಎಂದು ಕೇಸು ದಾಖಲಾಗಿದೆ. ಜೆಸಿ ಇಂಜಿನಿಯರಿಂಗ್ ಕಂಪನಿ, ಎಂಆರ್ ಪಿಎಲ್ ಭದ್ರತಾ ಅಧಿಕಾರಿ ಮತ್ತು ಜೆಸಿ ಇಂಜಿನಿಯರಿಂಗ್ ಕಂಪನಿಯ ಸುಪರ್ ವೈಸರ್ ಸಾಯಿನಾಥ್ ವಿರುದ್ಧ ಪ್ರಕರಣ ದಾಖಲಾಗಿದೆ.
Mangalore Mrpl staff dies falling from third floor, DYFI slams MRPL for negligence. The deceased has been identified as Mangra Oran from Jharkhand.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm