ಬ್ರೇಕಿಂಗ್ ನ್ಯೂಸ್
28-05-24 06:45 pm Mangalore Correspondent ಕರಾವಳಿ
ಮಂಗಳೂರು, ಮೇ 28: ನಡು ರಸ್ತೆಯಲ್ಲಿ ನಮಾಜ್ ಮಾಡಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಘಟನೆಗೆ ಕಾರಣವಾದ ಅಪರಿಚಿತ ಯುವಕರ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕದ್ರಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್ ಗಳಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಕಂಕನಾಡಿಯ ಮಸೀದಿ ಹೊರಗಿನ ರಸ್ತೆಯಲ್ಲಿ ಮೇ 24ರಂದು ಕೆಲವು ಯುವಕರು ಸೇರಿ ನಮಾಜ್ ಮಾಡಿದ್ದು, ಅದರ ವಿಡಿಯೋ ವೈರಲ್ ಆಗಿತ್ತು. ಯುವಕರು ರಸ್ತೆಯಲ್ಲಿ ಕುಳಿತು ಪ್ರಾರ್ಥನೆ ಮಾಡುತ್ತಿದ್ದುದರಿಂದ ಸಾರ್ವಜನಿಕರಿಗೆ ವಾಹನ ಚಲಾಯಿಸಲು ಸಮಸ್ಯೆ ಆಗಿತ್ತು. ಈ ಬಗ್ಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಕ್ರಮಕ್ಕೆ ಆಗ್ರಹ ಮಾಡಿದ್ದರು.
ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ನಾಯಕರು, ಈ ಘಟನೆಯನ್ನು ಖಂಡಿಸಿದ್ದಲ್ಲದೆ ಇದೇ ರೀತಿ ಮುಂದುವರಿದರೆ ನಾವು ರಸ್ತೆಯಲ್ಲಿ ಕುಳಿತು ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ. ಮುಂದೇನಾದರೂ ರಸ್ತೆಯಲ್ಲಿ ನಮಾಜ್ ಮಾಡಿದರೆ ನೇರ ಕಾರ್ಯಾಚರಣೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದರಿಂದಾಗಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತೆ ಎನ್ನುವ ಅಭಿಪ್ರಾಯ ಬರುತ್ತಲೇ ಪೊಲೀಸರು ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ.
Namaz in the middle of the road in Mangalore, police register sumoto case soon after Bajarang dal members warned of taking action against them if they were found doing the same again.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm