ಬ್ರೇಕಿಂಗ್ ನ್ಯೂಸ್
28-05-24 06:45 pm Mangalore Correspondent ಕರಾವಳಿ
ಮಂಗಳೂರು, ಮೇ 28: ನಡು ರಸ್ತೆಯಲ್ಲಿ ನಮಾಜ್ ಮಾಡಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಘಟನೆಗೆ ಕಾರಣವಾದ ಅಪರಿಚಿತ ಯುವಕರ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಕದ್ರಿ ಠಾಣೆಯಲ್ಲಿ ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್ ಗಳಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಕಂಕನಾಡಿಯ ಮಸೀದಿ ಹೊರಗಿನ ರಸ್ತೆಯಲ್ಲಿ ಮೇ 24ರಂದು ಕೆಲವು ಯುವಕರು ಸೇರಿ ನಮಾಜ್ ಮಾಡಿದ್ದು, ಅದರ ವಿಡಿಯೋ ವೈರಲ್ ಆಗಿತ್ತು. ಯುವಕರು ರಸ್ತೆಯಲ್ಲಿ ಕುಳಿತು ಪ್ರಾರ್ಥನೆ ಮಾಡುತ್ತಿದ್ದುದರಿಂದ ಸಾರ್ವಜನಿಕರಿಗೆ ವಾಹನ ಚಲಾಯಿಸಲು ಸಮಸ್ಯೆ ಆಗಿತ್ತು. ಈ ಬಗ್ಗೆ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ಕ್ರಮಕ್ಕೆ ಆಗ್ರಹ ಮಾಡಿದ್ದರು.
ಇದರ ಬೆನ್ನಲ್ಲೇ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ನಾಯಕರು, ಈ ಘಟನೆಯನ್ನು ಖಂಡಿಸಿದ್ದಲ್ಲದೆ ಇದೇ ರೀತಿ ಮುಂದುವರಿದರೆ ನಾವು ರಸ್ತೆಯಲ್ಲಿ ಕುಳಿತು ಹನುಮಾನ್ ಚಾಲೀಸಾ ಪಠಣ ಮಾಡುತ್ತೇವೆ. ಮುಂದೇನಾದರೂ ರಸ್ತೆಯಲ್ಲಿ ನಮಾಜ್ ಮಾಡಿದರೆ ನೇರ ಕಾರ್ಯಾಚರಣೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು. ಇದರಿಂದಾಗಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತೆ ಎನ್ನುವ ಅಭಿಪ್ರಾಯ ಬರುತ್ತಲೇ ಪೊಲೀಸರು ರಸ್ತೆಯಲ್ಲಿ ನಮಾಜ್ ಮಾಡಿದ ಘಟನೆ ಬಗ್ಗೆ ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ.
Namaz in the middle of the road in Mangalore, police register sumoto case soon after Bajarang dal members warned of taking action against them if they were found doing the same again.
21-09-25 10:23 pm
HK News Desk
ಅಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತ ಕಳ್ಳತನ ; ತನಿಖೆಗ...
21-09-25 01:28 pm
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm