ಬ್ರೇಕಿಂಗ್ ನ್ಯೂಸ್
28-05-24 09:08 pm Mangalore Correspondent ಕರಾವಳಿ
ಮಂಗಳೂರು, ಮೇ 28: ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಣಿಗೊಂಡಿದೆ. ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ.
ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ವಿಸ್ತರಣೆ ಮಾಡಲಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ಸಂಸ್ಥೆಯು ಇದಕ್ಕಾಗಿ ಫೀಲ್ಡ್ ಆಫೀಸರ್ ಹುದ್ದೆಗಳನ್ನು ತುಂಬಲು ನೇರ ನೇಮಕಾತಿ ನಡೆಸುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯ ಅಗತ್ಯಕ್ಕೆ ತಕ್ಕಂತೆ ಮುಖ್ಯ ಕಚೇರಿ ಸೇರಿದಂತೆ ಇತರ ಕಚೇರಿಗಳಲ್ಲಿ ನೇಮಕಾತಿ ನಡೆಸಲಿದೆ. ಒಟ್ಟು 18 ಹುದ್ದೆಗಳನ್ನು ತುಂಬಲು ಅರ್ಜಿಗಳನ್ನು ಕರೆಯಲಾಗಿದ್ದು, ಇದೇ ಜೂನ್ 15ರ ಒಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಫೀಲ್ಡ್ ಆಫೀಸರ್ ಹುದ್ದೆಗಳಿಗೆ 22,500ರಿಂದ 25000 ರೂ. ವರೆಗೆ ವೇತನ ಮತ್ತು ಪಿಎಫ್ ಇನ್ನಿತರ ಭತ್ಯೆಗಳನ್ನು ನೀಡಲಾಗುವುದು. ವಯಸ್ಸು 18 ವರ್ಷ ಮೇಲ್ಪಟ್ಟು ಗರಿಷ್ಠ ಮಿತಿ ಇರುವುದಿಲ್ಲ. ಹತ್ತನೇ ತರಗತಿ, ಪಿಯುಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಡಿಪಾಸಿಟ್ ಕಲೆಕ್ಷನ್ ಇವರ ಮುಖ್ಯ ಕೆಲಸವಾಗಿರುತ್ತದೆ. ದ್ವಿಚಕ್ರ ವಾಹನ ಹೊಂದಿರುವ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮ್ಮ ರೆಸ್ಯೂಮನ್ನು ಇಮೇಲ್ nidhi@dkmbnl.com ಅಥವಾ 9743286818 ಗೆ ವಾಟ್ಸಪ್ ಮಾಡಬಹುದಾಗಿದೆ. ರಾಜ್ಯದ ಯಾವುದೇ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada mutual benefit nidhi company job offers in Mangalore, field officer post vacant in Mangalore with attractive salary package. Apply now online.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm