ಬ್ರೇಕಿಂಗ್ ನ್ಯೂಸ್
28-05-24 09:08 pm Mangalore Correspondent ಕರಾವಳಿ
ಮಂಗಳೂರು, ಮೇ 28: ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಮುಂಚೂಣಿ ಸಾರ್ವಜನಿಕ ಹಣಕಾಸು ಸಂಸ್ಥೆಯಾಗಿದ್ದು, ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಣಿಗೊಂಡಿದೆ. ಮಂಗಳೂರಿನ ಪಿವಿಎಸ್ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದ್ದು, ಹಂಪನಕಟ್ಟೆ, ಮೂಡುಬಿದ್ರೆ, ಕಡಬ, ಅಸೈಗೋಳಿ, ಕಾರ್ಕಳ ಸೇರಿದಂತೆ ಆರು ಶಾಖೆಗಳನ್ನು ಹೊಂದಿದೆ.
ಪ್ರಸಕ್ತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಸಂಸ್ಥೆಯನ್ನು ವಿಸ್ತರಣೆ ಮಾಡಲಾಗುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಗುತ್ತಿಗಾರು, ಸುಳ್ಯ, ಪುತ್ತೂರು, ಉಡುಪಿ ಸೇರಿದಂತೆ ಒಟ್ಟು 25 ಶಾಖೆಗಳನ್ನು ತೆರೆಯುವ ಗುರಿ ಹೊಂದಿದೆ. ಸಂಸ್ಥೆಯು ಇದಕ್ಕಾಗಿ ಫೀಲ್ಡ್ ಆಫೀಸರ್ ಹುದ್ದೆಗಳನ್ನು ತುಂಬಲು ನೇರ ನೇಮಕಾತಿ ನಡೆಸುತ್ತಿದ್ದು ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯ ಅಗತ್ಯಕ್ಕೆ ತಕ್ಕಂತೆ ಮುಖ್ಯ ಕಚೇರಿ ಸೇರಿದಂತೆ ಇತರ ಕಚೇರಿಗಳಲ್ಲಿ ನೇಮಕಾತಿ ನಡೆಸಲಿದೆ. ಒಟ್ಟು 18 ಹುದ್ದೆಗಳನ್ನು ತುಂಬಲು ಅರ್ಜಿಗಳನ್ನು ಕರೆಯಲಾಗಿದ್ದು, ಇದೇ ಜೂನ್ 15ರ ಒಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಫೀಲ್ಡ್ ಆಫೀಸರ್ ಹುದ್ದೆಗಳಿಗೆ 22,500ರಿಂದ 25000 ರೂ. ವರೆಗೆ ವೇತನ ಮತ್ತು ಪಿಎಫ್ ಇನ್ನಿತರ ಭತ್ಯೆಗಳನ್ನು ನೀಡಲಾಗುವುದು. ವಯಸ್ಸು 18 ವರ್ಷ ಮೇಲ್ಪಟ್ಟು ಗರಿಷ್ಠ ಮಿತಿ ಇರುವುದಿಲ್ಲ. ಹತ್ತನೇ ತರಗತಿ, ಪಿಯುಸಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಡಿಪಾಸಿಟ್ ಕಲೆಕ್ಷನ್ ಇವರ ಮುಖ್ಯ ಕೆಲಸವಾಗಿರುತ್ತದೆ. ದ್ವಿಚಕ್ರ ವಾಹನ ಹೊಂದಿರುವ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮ್ಮ ರೆಸ್ಯೂಮನ್ನು ಇಮೇಲ್ nidhi@dkmbnl.com ಅಥವಾ 9743286818 ಗೆ ವಾಟ್ಸಪ್ ಮಾಡಬಹುದಾಗಿದೆ. ರಾಜ್ಯದ ಯಾವುದೇ ಜಿಲ್ಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Dakshina Kannada mutual benefit nidhi company job offers in Mangalore, field officer post vacant in Mangalore with attractive salary package. Apply now online.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm