ಬ್ರೇಕಿಂಗ್ ನ್ಯೂಸ್
31-05-24 05:17 pm Mangalore Correspondent ಕರಾವಳಿ
ಮಂಗಳೂರು, ಮೇ 31: ರಸ್ತೆಯಲ್ಲಿ ನಮಾಜ್ ಮಾಡಿದ ಮಾತ್ರಕ್ಕೆ ರಂಪಾಟ ಮಾಡುವ ಅಗತ್ಯ ಏನಿತ್ತು. ಇಷ್ಟೊಂದು ವಿವಾದ ಎಬ್ಬಿಸಿದ್ದು ಅನಗತ್ಯ ಎನಿಸುತ್ತದೆ. ಪೊಲೀಸರು ಸುಮೊಟೋ ಕೇಸು ಹಾಕಿದ್ದೂ ತಪ್ಪೇ. ಅಗತ್ಯ ಇಲ್ಲದ ಉಸಾಬರಿಗೆ ಹೋಗಿ ವಿವಾದಕ್ಕೆ ಕಾರಣವಾಗಿದ್ದಾರೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.
ನಮಾಜ್ ವಿಚಾರದಲ್ಲಿ ಸುಮೊಟೋ ಕೇಸು ಹಾಕಿದ್ದ ಪೊಲೀಸ್ ಇನ್ಸ್ ಪೆಕ್ಟರನ್ನು ರಜೆಯಲ್ಲಿ ಕಳುಹಿಸಿದ್ದು ಸರಿಯೇ ಎಂದು ಕೇಳಿದ ಪ್ರಶ್ನೆಗೆ, ಇದೆಲ್ಲ ಅನಗತ್ಯ ವಿಚಾರ. ಎಲ್ಲರಿಗೂ ದೇವರು ಒಬ್ಬನೇ. ನಾವೆಲ್ಲ ಅದೇ ತತ್ವ ಅನುಸರಿಸಿಕೊಂಡು ಬಂದವರು. ಹಿಂದು ಮತ್ತು ಮುಸ್ಲಿಂ ಕೋಮುವಾದ ಎರಡನ್ನೂ ವಿರೋಧಿಸಿದ್ದೇವೆ. ಕೆಲವು ಸಂದರ್ಭದಲ್ಲಿ ನಮಾಜ್ ಮಾಡುತ್ತಾರೆ. ಕೆಲವೆಡೆ ಭಜನೆ, ಇನ್ನಿತರ ಕಾರ್ಯಕ್ರಮ ಮಾಡುತ್ತಾರೆ. ಅದಕ್ಕೆಲ್ಲ ಕೋರ್ಟು, ಕೇಸು ಹಾಕುತ್ತ ಹೋದರೆ ಸಾಮರಸ್ಯಕ್ಕೆ ತೊಂದರೆಯಾಗುತ್ತದೆ. ಪೊಲೀಸರು ಏನೋ ಮಾಡಲು ಹೋಗಿ ತಪ್ಪು ಮಾಡಿದ್ದಾರೆ ಎಂದರು.
ಇದೇ ವಿಚಾರದಲ್ಲಿ ಮಾತನಾಡಿದ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಸಣ್ಣ ವಿಷಯಗಳನ್ನು ರಾಜಕೀಯ ಕಾರಣಕ್ಕೆ ವಿವಾದ ಎಬ್ಬಿಸುವುದು ಸರಿಯಲ್ಲ. ವಿರೋಧ ಪಕ್ಷ ಎಂಬ ಕಾರಣಕ್ಕೆ ಎಲ್ಲವನ್ನೂ ರಾಜಕೀಯ ಮಾಡುವುದೂ ಸರಿಯಲ್ಲ. ನಾವು ಈ ಜಿಲ್ಲೆಯಲ್ಲಿ ಸಾಮರಸ್ಯ ಬೆಳೆಸುವ ಗುರಿ ಇಟ್ಟಿದ್ದೇವೆ. ಮಸೀದಿ ಒಳಗಡೆ ಜಾಗ ಇಲ್ಲವೆಂದು ಹೊರಗಡೆ ನಮಾಜ್ ಮಾಡಿದ ಕಾರಣಕ್ಕೆ ಗೊಂದಲ ಎಬ್ಬಿಸುವುದು, ಪೊಲೀಸರು ಕೇಸು ಹಾಕಿ ತೊಂದರೆ ಕೊಡುವುದು ಸರಿಯಲ್ಲ. ಎಲ್ಲ ಧರ್ಮದವರೂ ಜೊತೆಯಾಗಿ ಬಾಳಬೇಕಾಗುತ್ತದೆ ಎಂದರು. ಅಶ್ರಫ್, ಅಶೋಕ್, ಶಶಿಧರ್ ಹೆಗ್ಡೆ, ಅಪ್ಪಿ ಇದ್ದರು.
Mangalore Namaz in road, congress leader Ramanath rai padmaraj slams police behaviour over sumoto case against guys going namaz. He said this issue should not have been made so big by the police.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 09:10 pm
HK News Desk
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm