ಬ್ರೇಕಿಂಗ್ ನ್ಯೂಸ್
03-06-24 09:37 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ಮೇಘಸ್ಫೋಟ ಆದ ರೀತಿ ಮಳೆಯಾಗಿದೆ. ಸಂಜೆ 4 ಗಂಟೆಯಿಂದ 45 ನಿಮಿಷ ಕಾಲ ಭಾರೀ ಮಳೆ ಸುರಿದಿದ್ದು ಪುತ್ತೂರು ಪೇಟೆ ಇಡೀ ಮಳೆನೀರಿನಲ್ಲಿ ತೋಯ್ದು ಹೋಗಿದೆ. ಪುತ್ತೂರು ಪೇಟೆಯ ಜನರ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ರೀತಿ ಮಳೆ ಆಗಿದ್ಯಂತೆ.
ಒಂದೇ ಸಮನೆ ಧೋ ಎಂದು ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನದಿಯಂತೆ ತುಂಬಿಕೊಂಡಿದೆ. ದರ್ಭೆಯಲ್ಲಿ ಆಟೋ ರಿಕ್ಷಾಗಳು, ದ್ವಿಚಕ್ರ ವಾಹನಗಳು ಸಾಗಲು ಸಾಧ್ಯವಾಗದೆ ನಿಂತುಬಿಟ್ಟಿದ್ದವು. ಕೋರ್ಟ್ ರೋಡಿನಲ್ಲಿ ತಗ್ಗಿನ ಪ್ರದೇಶದಲ್ಲಿದ್ದ ಜುವೆಲ್ಲರಿ ಅಂಗಡಿಗೆ ನೀರು ನುಗ್ಗಿದ್ದು ಮೊಣಕಾಲು ಮುಳುಗುವಷ್ಟು ಮಳೆ ನೀರು ಶೇಖರಗೊಂಡಿತ್ತು.
ಕೋರ್ಟ್ ರೋಡ್, ಮಹಾಲಿಂಗೇಶ್ವರ ದೇವಸ್ಥಾನ ಆಸುಪಾಸಿನಲ್ಲಿ ತಗ್ಗಿನ ಜಾಗದ ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ದೇವಸ್ಥಾನ ಪರಿಸರದಲ್ಲಿ ಜನರ ಸಂಚಾರಕ್ಕೆ ತೊಡಕಾಗಿದೆ. ಆದರೆ ಅರ್ಧ ಗಂಟೆಯ ಮಳೆಯ ಬಳಿಕ ಮಳೆಯೇ ಬಂದಿಲ್ಲವೇನೋ ಎನ್ನುವಂತೆ ಹಠಾತ್ ನಿಂತುಬಿಟ್ಟಿದೆ. ಪುತ್ತೂರು ಆಸುಪಾಸಿನಲ್ಲಿ ಅಷ್ಟು ಮಳೆಯಾಗಿಲ್ಲ. ಒಂದೇ ಕಡೆ ಮಳೆಯಾಗಿರುವುದು ಭಾರೀ ವಿಶೇಷ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ಹೊತ್ತಿಗೆ ಕಪ್ಪಗಿನ ಮೋಡ ಆವರಿಸಿದ್ದರಿಂದ ಭಾರೀ ಮಳೆಯಾಗುತ್ತೆ ಅನ್ನುವ ಸುಳಿವು ನೀಡಿತ್ತು. ಆದರೆ ಮಂಗಳೂರಿನಲ್ಲಿ ಹನಿ ಹನಿ ಸುರಿದಿದ್ದು ನೆಲ ಒದ್ದೆಯಾಗುವಷ್ಟು ಮಾತ್ರ ಮಳೆಯಾಗಿದೆ.
Heavy rains in Puttur causes havoc, water enters shops, most of the shops were filled with shops causing huge damage to many business people.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm