ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.
ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 12:24 pm
Mangalore Correspondent
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm