ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.


ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm