ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.


ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm