ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.


ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
18-12-25 08:40 pm
HK News Desk
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm