ಬ್ರೇಕಿಂಗ್ ನ್ಯೂಸ್
05-06-24 06:12 pm Udupi Correspondent ಕರಾವಳಿ
ಉಡುಪಿ, ಜೂನ್ 5: ಲೋಕಸಭಾ ಫಲಿತಾಂಶದಲ್ಲಿ ಸೋಲಾದ ಬೆನಲ್ಲೇ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ.
ಜಾಲತಾಣದಲ್ಲಿ ʼಗೋ ಬ್ಯಾಕ್ʼ ಅಭಿಯಾನ ಆರಂಭಿಸಿದ್ದು ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿಗೆ ಜಿಲ್ಲಾ ಉಸ್ತುವಾರಿ ಸಚಿವರು ಕಾರಣ ಎಂದು ಗರಂ ಆಗಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದು ಸಮಸ್ಯೆ ಆದಾಗ ನೀವು ಬರೋದೆ ಇಲ್ಲ. ಉಡುಪಿ ಜಿಲ್ಲೆಗೆ ನಿಮ್ಮ ಕೊಡುಗೆ ಏನೂ ಇಲ್ಲ. ಜಿಲ್ಲಾ ಕಾಂಗ್ರೆಸ್ ನಾಯಕರು ಬಿಜೆಪಿ ಜೊತೆಗೆ ಒಳಗಿಂದೊಳಗೆ ಒಳ ಒಪ್ಪಂದ ಮಾಡಿದ್ದಾರೆ. ಕಾರ್ಯಕರ್ತರು ಮಾತ್ರ ಹಗಲು ರಾತ್ರಿ ಕೆಲಸ ಮಾಡುತ್ತಿರಬೇಕು ಎಂದು ಬರೆದುಕೊಂಡಿದ್ದಾರೆ.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರನ್ನ ಬದಲಿಸುವಂತೆ ಕಾರ್ಯಕರ್ತರು ಒತ್ತಾಯಿಸಿದ್ದು ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯವೈಖರಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜಾಲತಾಣದಲ್ಲಿ ಕೈ ಕಾರ್ಯಕರ್ತರ ಗೋ ಬ್ಯಾಕ್ ಪೋಸ್ಟರ್ ವೈರಲ್ ಆಗಿದೆ.
ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಐದಕ್ಕೆ ಐದು ಸ್ಥಾನದಲ್ಲೂ ಸೋಲಾಗಿದೆ. ಎರಡು ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ. ನಗರಸಭೆ, ಪುರಸಭೆ ಚುನಾವಣೆಯಲ್ಲಿ ಹೀನಾಯ ಸೋಲಾಗಿದೆ. ಇದಕ್ಕೆಲ್ಲ ಕಾಂಗ್ರೆಸ್ ನಾಯಕರ ನಿರ್ಲಕ್ಷ್ಯವೇ ಕಾರಣವೆಂದು ಆಕ್ರೋಶ ಹೊರಹಾಕಿದ್ದಾರೆ.
Go back camping starts against Laxmi Hebbalkar, says she’s the reason for congress defeat in lok sabha elections in Udupi. Social media post against Laxmi Hebbalkar has gone viral on social media.
11-02-26 01:34 pm
Bangalore Correspondent
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
11-02-26 06:47 pm
HK News Desk
ಹಗಲಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್, ರಾತ್ರಿ ವೇಳೆ...
11-02-26 04:22 pm
ಮಥುರಾದಲ್ಲಿ ಮೂವರು ಮಕ್ಕಳಿಗೆ ವಿಷವುಣಿಸಿ ದಂಪತಿ ಸಾವ...
10-02-26 07:31 pm
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
11-02-26 06:00 pm
Mangalore Correspondent
ಎಡಪದವು ಬಳಿ ಹೊಸ ಹೆದ್ದಾರಿಗೆ ಅಗೆತ - ಹಳೆ ರಸ್ತೆ ಕು...
11-02-26 03:45 pm
Love Jihad, Mangalore: ಬಿಎಸ್ಸಿ ಕ್ರಿಮಿನಾಲಜಿ ಓದ...
10-02-26 11:03 pm
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
11-02-26 09:10 pm
HK News Desk
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm