ಬ್ರೇಕಿಂಗ್ ನ್ಯೂಸ್
05-06-24 10:07 pm Udupi Correspondent ಕರಾವಳಿ
ಉಡುಪಿ, ಜೂ 05: ಶಾಲಾ ಬಸ್ ಚಾಲಕನಿಗೆ ಲಘು ಹೃದಯಾಘಾತವಾಗಿದ್ದು, ಕೂಡಲೇ ಆತನ ಸಮಯ ಪ್ರಜ್ಞೆ ಯಿಂದ ಮಕ್ಕಳು ಸೇಫ್ ಆದ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ.
ಪೆರಂಪಳ್ಳಿಯ ಶಾಲೆಯಿಂದ ಮಣಿಪಾಲದತ್ತ ಬರುತ್ತಿದ್ದ ಶಾಲಾ ಬಸ್ ಚಾಲಕ ಆಲ್ವಿನ್ ಅವರಿಗೆ ಲಘು ಹೃದಯಾಘಾತವಾಗಿದೆ.
ಈ ವೇಳೆ ಸಮಯಪ್ರಜ್ಞೆ ಮೆರೆದ ಚಾಲಕ ಆಲ್ವಿನ್ ಅವರು ಬಸ್ನನ್ನು ಸಂಪೂರ್ಣ ಎಡಕ್ಕೆ ತಿರುಗಿಸಿ ನಿಲ್ಲಿಸಿದ್ದರು. ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಐದಾರು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದ್ದು, ಉಳಿದವರು ಅಪಾಯದಿಂದ ಪಾರಾಗಿದ್ದಾರೆ.
ಬಸ್ ನಲ್ಲಿದ್ದ ಸಹಾಯಕ ಸಿಬಂದಿ ಡ್ರೈವರ್ ರನ್ನ ಮತ್ತೊಂದು ವಾಹನದಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
In a dramatic turn of events in Perampalli on the outskirts of Udupi city, a school bus driver suffered a heart attack while driving. The driver, Melvin, a resident of Karje, managed to steer the bus towards the left embankment, avoiding a potentially catastrophic collision with an oncoming tree. This quick action averted a major disaster, saving the lives of several students on board.
22-09-24 07:10 pm
Bangalore Correspondent
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
22-09-24 02:37 pm
HK News Desk
Mangalore crime, Theft: ಮೂಡುಬಿದ್ರೆಯಲ್ಲಿ ವೃದ್ಧ...
21-09-24 10:56 pm
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm