ಬ್ರೇಕಿಂಗ್ ನ್ಯೂಸ್
05-12-20 09:12 am Mangaluru Correspondent ಕರಾವಳಿ
ಉಳ್ಳಾಲ, ಡಿ.5: ನಿನ್ನೆ ಸಂಜೆ ಕುಂಪಲ, ಬೈಪಾಸ್ ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪಿಯು ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ಬೈಪಾಸ್ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಶೀರ್ ಅಹ್ಮದ್ ಮತ್ತು ರಿಯಾನ ದಂಪತಿಗಳ ಹಿರಿಯ ಪುತ್ರ ಅಯಾನ್ (16) ಮೃತಪಟ್ಟ ಬಾಲಕ.


ನಿನ್ನೆ ಸಂಜೆ ಅಯಾನ್ ತನ್ನ ಮನೆಯ ಮುಂಭಾಗದಲ್ಲೇ ಹೆದ್ದಾರಿ ದಾಟುತ್ತಿದ್ದ ವೇಳೆ ತಲಪಾಡಿಯಿಂದ ಮಂಗಳೂರಿಗೆ ಧಾವಿಸುತ್ತಿದ್ದ ರಿಟ್ಝ್ ಕಾರು ಬಲವಾಗಿ ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಟೆಲಿಪೋನ್ ತಂತಿ ಕಂಬಕ್ಕೆ ಬಡಿದು ನಿಂತಿತ್ತು.
ಬಶೀರ್ ಅಹ್ಮದ್ ,ರಿಯಾನ ದಂಪತಿಗಳ ಇಬ್ಬರು ಮಕ್ಕಳಲ್ಲಿ ಅಯಾನ್ ಪ್ರೆಸ್ಟೀಜ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದು, ತಂಗಿ ಹೈಸ್ಕೂಲ್ ಓದುತ್ತಿದ್ದಾಳೆ. ಅಯಾನ್ ಸಾವಿನಿಂದ ಮನೆಯಲ್ಲಿ ದು:ಖ ಮಡುಗಟ್ಟಿದೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Also Read: ಉಳ್ಳಾಲ : ಹೆದ್ದಾರಿ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ ; ಬಾಲಕ ಗಂಭೀರ
A 16-year-old boy who suffered serious injuries after a car hit him while he was crossing the road at Kumpala on national highway 66 on Friday, December 4.breathed his lost in the private hospital here in Mangalore.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm