ಬ್ರೇಕಿಂಗ್ ನ್ಯೂಸ್
07-06-24 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ನಗರದ ಏರ್ಪೋರ್ಟ್ ರಸ್ತೆಯ ಪದವಿನಂಗಡಿ ಬಳಿ ಗುರುವಾರ ತಡರಾತ್ರಿ ಸ್ಕೂಟರನ್ನು ಅತಿ ವೇಗವಾಗಿ ಚಲಾಯಿಸಿ ಯುವಕನೊಬ್ಬ ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಕಾವೂರು ನಿವಾಸಿ ಶಶಾಂಕ್ (23) ಮೃತ ಯುವಕ. ಈತ ರಾತ್ರಿ 11.30ರ ಸುಮಾರಿಗೆ ಕೆಪಿಟಿ ಕಡೆಯಿಂದ ಪದವಿನಂಗಡಿ ಕಡೆಗೆ ಸ್ಕೂಟರಿನಲ್ಲಿ ತೆರಳಿದ್ದು ಮೇರಿಹಿಲ್ ಜಂಕ್ಷನ್ ಬಳಿಯ ನೆಕ್ಸಾ ಶೋರೂಮ್ ಎದುರುಗಡೆಯಲ್ಲಿ ಓವರ್ ಟೇಕ್ ಮಾಡಲು ಹೋಗಿ ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿಯಾಗಿದ್ದಾನೆ. ಈ ವೇಳೆ, ಯುವಕನ ತಲೆ ನೇರವಾಗಿ ರಸ್ತೆ ನಡುವಿನ ಲೈಟ್ ಕಂಬಕ್ಕೆ ಹೊಡೆದಿದ್ದು ತೀವ್ರ ಏಟು ತಗಲಿ ರಸ್ತೆಗೆ ಉರುಳಿದ್ದಾನೆ. ಸ್ಕೂಟರ್ 15 ಮೀಟರ್ ಮುಂದಕ್ಕೆ ಹೋಗಿ ಬಿದ್ದಿದೆ. ಕೂಡಲೇ ಸ್ಥಳೀಯರು ಸೇರದ್ದು ಯುವಕನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಧ್ಯರಾತ್ರಿ 12.30ರ ಸುಮಾರಿಗೆ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಪಕ್ಕದ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದ್ದು ಅಪಘಾತದ ದೃಶ್ಯ ಸೆರೆಯಾಗಿದೆ.
Mangalore Maryhill accident, 23 year old boy killed after bike hits pole. The deceased has been identified as Shashank from Kavoor. The video of this has gone viral on social media.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm