ಬ್ರೇಕಿಂಗ್ ನ್ಯೂಸ್
07-06-24 10:59 pm Mangalore Correspondent ಕರಾವಳಿ
ಮಂಗಳೂರು, ಜೂನ್ 7: ನಗರದ ಏರ್ಪೋರ್ಟ್ ರಸ್ತೆಯ ಪದವಿನಂಗಡಿ ಬಳಿ ಗುರುವಾರ ತಡರಾತ್ರಿ ಸ್ಕೂಟರನ್ನು ಅತಿ ವೇಗವಾಗಿ ಚಲಾಯಿಸಿ ಯುವಕನೊಬ್ಬ ರಸ್ತೆ ಡಿವೈಡರ್ ಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಡೆದಿದೆ.
ಕಾವೂರು ನಿವಾಸಿ ಶಶಾಂಕ್ (23) ಮೃತ ಯುವಕ. ಈತ ರಾತ್ರಿ 11.30ರ ಸುಮಾರಿಗೆ ಕೆಪಿಟಿ ಕಡೆಯಿಂದ ಪದವಿನಂಗಡಿ ಕಡೆಗೆ ಸ್ಕೂಟರಿನಲ್ಲಿ ತೆರಳಿದ್ದು ಮೇರಿಹಿಲ್ ಜಂಕ್ಷನ್ ಬಳಿಯ ನೆಕ್ಸಾ ಶೋರೂಮ್ ಎದುರುಗಡೆಯಲ್ಲಿ ಓವರ್ ಟೇಕ್ ಮಾಡಲು ಹೋಗಿ ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿಯಾಗಿದ್ದಾನೆ. ಈ ವೇಳೆ, ಯುವಕನ ತಲೆ ನೇರವಾಗಿ ರಸ್ತೆ ನಡುವಿನ ಲೈಟ್ ಕಂಬಕ್ಕೆ ಹೊಡೆದಿದ್ದು ತೀವ್ರ ಏಟು ತಗಲಿ ರಸ್ತೆಗೆ ಉರುಳಿದ್ದಾನೆ. ಸ್ಕೂಟರ್ 15 ಮೀಟರ್ ಮುಂದಕ್ಕೆ ಹೋಗಿ ಬಿದ್ದಿದೆ. ಕೂಡಲೇ ಸ್ಥಳೀಯರು ಸೇರದ್ದು ಯುವಕನನ್ನು ಎಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಧ್ಯರಾತ್ರಿ 12.30ರ ಸುಮಾರಿಗೆ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಪಕ್ಕದ ಕಟ್ಟಡದ ಸಿಸಿಟಿವಿಯಲ್ಲಿ ದಾಖಲಾಗಿದ್ದು ಅಪಘಾತದ ದೃಶ್ಯ ಸೆರೆಯಾಗಿದೆ.
Mangalore Maryhill accident, 23 year old boy killed after bike hits pole. The deceased has been identified as Shashank from Kavoor. The video of this has gone viral on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm