ಬ್ರೇಕಿಂಗ್ ನ್ಯೂಸ್
08-06-24 11:44 am Mangalore Correspondent ಕರಾವಳಿ
ಮಂಗಳೂರು, ಜೂನ್ 8: ನಾಮ ಫಲಕಗಳಲ್ಲಿ ಕನ್ನಡ ಬಳಸದ ಅಂಗಡಿ ಮುಂಗಟ್ಟುಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅವುಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರದ ಭಾಷಾ ನೀತಿಯಂತೆ ನಗರದಲ್ಲಿನ ಎಲ್ಲಾ ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ವ್ಯವಹಾರಗಳ ಉದ್ದಿಮೆಗಳು, ಸಂಸ್ಥೆಗಳು, ಟ್ರಸ್ಟ್ , ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆ, ಲ್ಯಾಬೊರೇಟರಿ, ಮನೋರಂಜನಾ ಕೇಂದ್ರಗಳು ಹಾಗೂ ಹೋಟೆಲ್ ಗಳು ಮತ್ತಿತರ ಎಲ್ಲ ಸಂಘ, ಸಂಸ್ಥೆ, ಅಂಗಡಿಗಳ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60 ರಷ್ಟು ಕನ್ನಡ ಭಾಷೆಯನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ ಎಂದು ಮಂಗಳೂರು ನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕೆಲವೊಂದು ಉದ್ದಿಮೆದಾರರು ಪಾಲಿಕೆ ಆದೇಶವನ್ನು ಉಲ್ಲಂಘಿಸಿ ಅಂಗ್ಲ ಭಾಷೆಯಲ್ಲಿ ನಾಮಫಲಕ ಅಳವಡಿಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹೆಚ್ಚಿನ ದೂರುಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು ತಮ್ಮ ಉದ್ದಿಮೆ, ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡವನ್ನು ಅಗ್ರಸ್ಥಾನದಲ್ಲಿ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಿದೆ. ತಪ್ಪಿದಲ್ಲಿ ಪಾಲಿಕೆಯಿಂದ ನೀಡಲಾಗಿರುವ ಉದ್ದಿಮೆ ಪರವಾನಗಿಯನ್ನು ಯಾವುದೇ ಮುನ್ಸೂಚನೆ ನೀಡದೆ ರದ್ದುಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ಸಂದೇಶ ನೀಡಿದ್ದಾರೆ.
The Commissioner of Mangaluru City Corporation has warned commercial establishments in the city that do not display nameboards written in Kannada, stating that they would have to face action as strict as cancellation of their licences.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm