ಬ್ರೇಕಿಂಗ್ ನ್ಯೂಸ್
08-06-24 03:29 pm Mangalore Correspondent ಕರಾವಳಿ
Photo credits : UDAYAVANI
ಪುತ್ತೂರು, ಜೂನ್ 8: ರಾತ್ರಿ ವೇಳಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರಿಸುವ ಇಂಜೆಕ್ಷನ್ ನೀಡಿ, ಸ್ಕಾರ್ಫಿಯೋ ವಾಹನದಲ್ಲಿ ತುಂಬಿಸಿ ಸಾಗಿಸಿದ ಪೈಶಾಚಿಕ ಕೃತ್ಯ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಸಂಪಾಜೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ದನಗಳನ್ನು ಸಾಗಿಸುವ ಘಟನೆಯ ದೃಶ್ಯ ಸ್ಥಳೀಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಂಪಾಜೆ ಗಡಿಕಲ್ಲು ಮಸೀದಿಯ ಬಳಿಯ ರಸ್ತೆಯಲ್ಲಿ ನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮಲುಗುತ್ತಿದ್ದವು. ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಕಿಡಿಗೇಡಿಗಳು ಎರಡು ದನಗಳಿಗೆ ಅಮಲು ಬರುವ ಇಂಜೆಕ್ಷನ್ ಕೊಟ್ಟು ಬಳಿಕ ವಾಹನದಲ್ಲಿ ತುಂಬಿಸಿ ಸುಳ್ಯ ಭಾಗಕ್ಕೆ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಸೀದಿಯ ಬಳಿಯಲ್ಲಿ ನಿಂತಿದ್ದ ಎರಡು ಲಾರಿಗಳ ಮಧ್ಯೆ ಸ್ಕಾರ್ಪಿಯೋ ವಾಹನ ನಿಲ್ಲಿಸಿ, ದನಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ದನ ಕಳ್ಳತನ ಎಲ್ಲ ಕಡೆಯೂ ಆಗುತ್ತಿದ್ದು ಆದರೆ ಈಗ ಅಮಲು ಬರಿಸುವ ಇಂಜೆಕ್ಷನ್ ನೀಡಿ ಅಕ್ರಮವಾಗಿ ಸಾಗಿಸುವ ಕೃತ್ಯ ಹೊಸದಾಗಿ ಸೆರೆಯಾಗಿದೆ.
In a shocking incident, a cattle sleeping on the roadside was given intoxicant injections and loaded in a Scorpio vehicle at Sampaje on the Dakshina Kannada-Kodagu border. The incident of transporting cattle lying on the roadside was captured by the local C.C. Caught on camera.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm