ಬ್ರೇಕಿಂಗ್ ನ್ಯೂಸ್
08-06-24 03:29 pm Mangalore Correspondent ಕರಾವಳಿ
Photo credits : UDAYAVANI
ಪುತ್ತೂರು, ಜೂನ್ 8: ರಾತ್ರಿ ವೇಳಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರಿಸುವ ಇಂಜೆಕ್ಷನ್ ನೀಡಿ, ಸ್ಕಾರ್ಫಿಯೋ ವಾಹನದಲ್ಲಿ ತುಂಬಿಸಿ ಸಾಗಿಸಿದ ಪೈಶಾಚಿಕ ಕೃತ್ಯ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಸಂಪಾಜೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ದನಗಳನ್ನು ಸಾಗಿಸುವ ಘಟನೆಯ ದೃಶ್ಯ ಸ್ಥಳೀಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಂಪಾಜೆ ಗಡಿಕಲ್ಲು ಮಸೀದಿಯ ಬಳಿಯ ರಸ್ತೆಯಲ್ಲಿ ನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮಲುಗುತ್ತಿದ್ದವು. ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಕಿಡಿಗೇಡಿಗಳು ಎರಡು ದನಗಳಿಗೆ ಅಮಲು ಬರುವ ಇಂಜೆಕ್ಷನ್ ಕೊಟ್ಟು ಬಳಿಕ ವಾಹನದಲ್ಲಿ ತುಂಬಿಸಿ ಸುಳ್ಯ ಭಾಗಕ್ಕೆ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಸೀದಿಯ ಬಳಿಯಲ್ಲಿ ನಿಂತಿದ್ದ ಎರಡು ಲಾರಿಗಳ ಮಧ್ಯೆ ಸ್ಕಾರ್ಪಿಯೋ ವಾಹನ ನಿಲ್ಲಿಸಿ, ದನಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ದನ ಕಳ್ಳತನ ಎಲ್ಲ ಕಡೆಯೂ ಆಗುತ್ತಿದ್ದು ಆದರೆ ಈಗ ಅಮಲು ಬರಿಸುವ ಇಂಜೆಕ್ಷನ್ ನೀಡಿ ಅಕ್ರಮವಾಗಿ ಸಾಗಿಸುವ ಕೃತ್ಯ ಹೊಸದಾಗಿ ಸೆರೆಯಾಗಿದೆ.
In a shocking incident, a cattle sleeping on the roadside was given intoxicant injections and loaded in a Scorpio vehicle at Sampaje on the Dakshina Kannada-Kodagu border. The incident of transporting cattle lying on the roadside was captured by the local C.C. Caught on camera.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm