ಬ್ರೇಕಿಂಗ್ ನ್ಯೂಸ್
08-06-24 03:29 pm Mangalore Correspondent ಕರಾವಳಿ
Photo credits : UDAYAVANI
ಪುತ್ತೂರು, ಜೂನ್ 8: ರಾತ್ರಿ ವೇಳಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರಿಸುವ ಇಂಜೆಕ್ಷನ್ ನೀಡಿ, ಸ್ಕಾರ್ಫಿಯೋ ವಾಹನದಲ್ಲಿ ತುಂಬಿಸಿ ಸಾಗಿಸಿದ ಪೈಶಾಚಿಕ ಕೃತ್ಯ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಸಂಪಾಜೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ದನಗಳನ್ನು ಸಾಗಿಸುವ ಘಟನೆಯ ದೃಶ್ಯ ಸ್ಥಳೀಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಂಪಾಜೆ ಗಡಿಕಲ್ಲು ಮಸೀದಿಯ ಬಳಿಯ ರಸ್ತೆಯಲ್ಲಿ ನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮಲುಗುತ್ತಿದ್ದವು. ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಕಿಡಿಗೇಡಿಗಳು ಎರಡು ದನಗಳಿಗೆ ಅಮಲು ಬರುವ ಇಂಜೆಕ್ಷನ್ ಕೊಟ್ಟು ಬಳಿಕ ವಾಹನದಲ್ಲಿ ತುಂಬಿಸಿ ಸುಳ್ಯ ಭಾಗಕ್ಕೆ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಸೀದಿಯ ಬಳಿಯಲ್ಲಿ ನಿಂತಿದ್ದ ಎರಡು ಲಾರಿಗಳ ಮಧ್ಯೆ ಸ್ಕಾರ್ಪಿಯೋ ವಾಹನ ನಿಲ್ಲಿಸಿ, ದನಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ದನ ಕಳ್ಳತನ ಎಲ್ಲ ಕಡೆಯೂ ಆಗುತ್ತಿದ್ದು ಆದರೆ ಈಗ ಅಮಲು ಬರಿಸುವ ಇಂಜೆಕ್ಷನ್ ನೀಡಿ ಅಕ್ರಮವಾಗಿ ಸಾಗಿಸುವ ಕೃತ್ಯ ಹೊಸದಾಗಿ ಸೆರೆಯಾಗಿದೆ.
In a shocking incident, a cattle sleeping on the roadside was given intoxicant injections and loaded in a Scorpio vehicle at Sampaje on the Dakshina Kannada-Kodagu border. The incident of transporting cattle lying on the roadside was captured by the local C.C. Caught on camera.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 03:23 pm
HK News Desk
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
ಗೆಳೆಯನೊಂದಿಗೆ ಪತ್ನಿಯ ಸರಸ ; ಪರಿ ಪರಿ ಬೇಡಿಕೊಂಡರೂ...
04-08-25 02:16 pm
ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ ; ಅಶಿಸ್ತ...
03-08-25 05:44 pm
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
04-08-25 10:58 pm
Mangalore Correspondent
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
Mangalore Congress: ಮೆಸ್ಕಾಂ ನೌಕರರ ಪಿಂಚಣಿಗೆ ಗ್...
04-08-25 09:51 pm
Dharmasthala Case, SIT, Body Found: ಬಂಗ್ಲೆಗುಡ...
04-08-25 07:38 pm
ವಿದ್ಯುತ್ ನಿಗಮಗಳ ನೌಕರರಿಗೆ ಪಿಂಚಣಿಗಾಗಿ ಗ್ರಾಹಕರಿ...
04-08-25 06:05 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm