ಬ್ರೇಕಿಂಗ್ ನ್ಯೂಸ್
08-06-24 03:29 pm Mangalore Correspondent ಕರಾವಳಿ
Photo credits : UDAYAVANI
ಪುತ್ತೂರು, ಜೂನ್ 8: ರಾತ್ರಿ ವೇಳಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರಿಸುವ ಇಂಜೆಕ್ಷನ್ ನೀಡಿ, ಸ್ಕಾರ್ಫಿಯೋ ವಾಹನದಲ್ಲಿ ತುಂಬಿಸಿ ಸಾಗಿಸಿದ ಪೈಶಾಚಿಕ ಕೃತ್ಯ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಸಂಪಾಜೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ದನಗಳನ್ನು ಸಾಗಿಸುವ ಘಟನೆಯ ದೃಶ್ಯ ಸ್ಥಳೀಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಂಪಾಜೆ ಗಡಿಕಲ್ಲು ಮಸೀದಿಯ ಬಳಿಯ ರಸ್ತೆಯಲ್ಲಿ ನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮಲುಗುತ್ತಿದ್ದವು. ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಕಿಡಿಗೇಡಿಗಳು ಎರಡು ದನಗಳಿಗೆ ಅಮಲು ಬರುವ ಇಂಜೆಕ್ಷನ್ ಕೊಟ್ಟು ಬಳಿಕ ವಾಹನದಲ್ಲಿ ತುಂಬಿಸಿ ಸುಳ್ಯ ಭಾಗಕ್ಕೆ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಸೀದಿಯ ಬಳಿಯಲ್ಲಿ ನಿಂತಿದ್ದ ಎರಡು ಲಾರಿಗಳ ಮಧ್ಯೆ ಸ್ಕಾರ್ಪಿಯೋ ವಾಹನ ನಿಲ್ಲಿಸಿ, ದನಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ದನ ಕಳ್ಳತನ ಎಲ್ಲ ಕಡೆಯೂ ಆಗುತ್ತಿದ್ದು ಆದರೆ ಈಗ ಅಮಲು ಬರಿಸುವ ಇಂಜೆಕ್ಷನ್ ನೀಡಿ ಅಕ್ರಮವಾಗಿ ಸಾಗಿಸುವ ಕೃತ್ಯ ಹೊಸದಾಗಿ ಸೆರೆಯಾಗಿದೆ.
In a shocking incident, a cattle sleeping on the roadside was given intoxicant injections and loaded in a Scorpio vehicle at Sampaje on the Dakshina Kannada-Kodagu border. The incident of transporting cattle lying on the roadside was captured by the local C.C. Caught on camera.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm