ಬ್ರೇಕಿಂಗ್ ನ್ಯೂಸ್
08-06-24 03:29 pm Mangalore Correspondent ಕರಾವಳಿ
Photo credits : UDAYAVANI
ಪುತ್ತೂರು, ಜೂನ್ 8: ರಾತ್ರಿ ವೇಳಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರಿಸುವ ಇಂಜೆಕ್ಷನ್ ನೀಡಿ, ಸ್ಕಾರ್ಫಿಯೋ ವಾಹನದಲ್ಲಿ ತುಂಬಿಸಿ ಸಾಗಿಸಿದ ಪೈಶಾಚಿಕ ಕೃತ್ಯ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಸಂಪಾಜೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ದನಗಳನ್ನು ಸಾಗಿಸುವ ಘಟನೆಯ ದೃಶ್ಯ ಸ್ಥಳೀಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಂಪಾಜೆ ಗಡಿಕಲ್ಲು ಮಸೀದಿಯ ಬಳಿಯ ರಸ್ತೆಯಲ್ಲಿ ನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮಲುಗುತ್ತಿದ್ದವು. ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಕಿಡಿಗೇಡಿಗಳು ಎರಡು ದನಗಳಿಗೆ ಅಮಲು ಬರುವ ಇಂಜೆಕ್ಷನ್ ಕೊಟ್ಟು ಬಳಿಕ ವಾಹನದಲ್ಲಿ ತುಂಬಿಸಿ ಸುಳ್ಯ ಭಾಗಕ್ಕೆ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಸೀದಿಯ ಬಳಿಯಲ್ಲಿ ನಿಂತಿದ್ದ ಎರಡು ಲಾರಿಗಳ ಮಧ್ಯೆ ಸ್ಕಾರ್ಪಿಯೋ ವಾಹನ ನಿಲ್ಲಿಸಿ, ದನಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ದನ ಕಳ್ಳತನ ಎಲ್ಲ ಕಡೆಯೂ ಆಗುತ್ತಿದ್ದು ಆದರೆ ಈಗ ಅಮಲು ಬರಿಸುವ ಇಂಜೆಕ್ಷನ್ ನೀಡಿ ಅಕ್ರಮವಾಗಿ ಸಾಗಿಸುವ ಕೃತ್ಯ ಹೊಸದಾಗಿ ಸೆರೆಯಾಗಿದೆ.
In a shocking incident, a cattle sleeping on the roadside was given intoxicant injections and loaded in a Scorpio vehicle at Sampaje on the Dakshina Kannada-Kodagu border. The incident of transporting cattle lying on the roadside was captured by the local C.C. Caught on camera.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm