ಬ್ರೇಕಿಂಗ್ ನ್ಯೂಸ್
09-06-24 09:16 pm Mangalore Correspondent ಕರಾವಳಿ
ಮಂಗಳೂರು, ಜೂನ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ್ದು, ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಮಾಚಲ ಪ್ರದೇಶ ಮೂಲದ ಜೆಪಿ ನಡ್ಡಾ 2019ರ ಜೂನ್ 19ರಂದು ಬಿಜೆಪಿ ಅಧ್ಯಕ್ಷರಾಗಿದ್ದರು. ಅಮಿತ್ ಷಾ ಬಳಿಕ ಪಕ್ಷದ ಚುಕ್ಕಾಣಿ ಹಿಡಿದಿದ್ದ ಅವರು ರಾಷ್ಟ್ರೀಯ ನೆಲೆಯಲ್ಲಿ ಆಕರ್ಷಣೆ ಮೂಡಿಸಿದ್ದರು. 2014ರಲ್ಲಿ ಮೋದಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ನಡ್ಡಾ ಕರ್ತವ್ಯ ನಿರ್ವಹಿಸಿದ್ದರು.
ಈ ಬಾರಿ ಮೋದಿ ಸಂಪುಟದಲ್ಲಿ ಹಿಮಾಚಲ ಪ್ರದೇಶದ ಅನುರಾಗ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿಲ್ಲ. ಅವರ ಬದಲಿಗೆ, ಜೆಪಿ ನಡ್ಡಾಗೆ ಅವಕಾಶ ನೀಡಿದ್ದು, ಅನುರಾಗ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ. ಜೆಪಿ ನಡ್ಡಾ ಅವಧಿ ಇದೇ ಜೂನ್ ತಿಂಗಳಿಗೆ ಅಂತ್ಯಗೊಳ್ಳುವುದರಿಂದ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತು ಕೇಳಿಬಂದಿತ್ತು. ಅದಕ್ಕೂ ಮೊದಲೇ ಪಕ್ಷದ ಹುದ್ದೆಗೆ ರಾಜಿನಾಮೆ ಕೊಟ್ಟು ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಜೆಪಿ ನಡ್ಡಾ ಸ್ಥಾನ ತೆರವಾಗಿದ್ದರಿಂದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆ ಎದ್ದಿದೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ಸಂಸದರಾಗಿ ವಿದಿಶಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೇರಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಾರಿ ಕೇಂದ್ರ ಸಚಿವರಾಗಿ ಚೌಹಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
BJP chief JP Nadda is back in Prime Minister Narendra Modi's cabinet, which has taken charge for a historic third term. Along with PM Modi, seventy-one ministers took oath at the Rashtrapati Bhavan today.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm