ಬ್ರೇಕಿಂಗ್ ನ್ಯೂಸ್
09-06-24 09:16 pm Mangalore Correspondent ಕರಾವಳಿ
ಮಂಗಳೂರು, ಜೂನ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ್ದು, ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಮಾಚಲ ಪ್ರದೇಶ ಮೂಲದ ಜೆಪಿ ನಡ್ಡಾ 2019ರ ಜೂನ್ 19ರಂದು ಬಿಜೆಪಿ ಅಧ್ಯಕ್ಷರಾಗಿದ್ದರು. ಅಮಿತ್ ಷಾ ಬಳಿಕ ಪಕ್ಷದ ಚುಕ್ಕಾಣಿ ಹಿಡಿದಿದ್ದ ಅವರು ರಾಷ್ಟ್ರೀಯ ನೆಲೆಯಲ್ಲಿ ಆಕರ್ಷಣೆ ಮೂಡಿಸಿದ್ದರು. 2014ರಲ್ಲಿ ಮೋದಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ನಡ್ಡಾ ಕರ್ತವ್ಯ ನಿರ್ವಹಿಸಿದ್ದರು.
ಈ ಬಾರಿ ಮೋದಿ ಸಂಪುಟದಲ್ಲಿ ಹಿಮಾಚಲ ಪ್ರದೇಶದ ಅನುರಾಗ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿಲ್ಲ. ಅವರ ಬದಲಿಗೆ, ಜೆಪಿ ನಡ್ಡಾಗೆ ಅವಕಾಶ ನೀಡಿದ್ದು, ಅನುರಾಗ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ. ಜೆಪಿ ನಡ್ಡಾ ಅವಧಿ ಇದೇ ಜೂನ್ ತಿಂಗಳಿಗೆ ಅಂತ್ಯಗೊಳ್ಳುವುದರಿಂದ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತು ಕೇಳಿಬಂದಿತ್ತು. ಅದಕ್ಕೂ ಮೊದಲೇ ಪಕ್ಷದ ಹುದ್ದೆಗೆ ರಾಜಿನಾಮೆ ಕೊಟ್ಟು ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಜೆಪಿ ನಡ್ಡಾ ಸ್ಥಾನ ತೆರವಾಗಿದ್ದರಿಂದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆ ಎದ್ದಿದೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ಸಂಸದರಾಗಿ ವಿದಿಶಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೇರಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಾರಿ ಕೇಂದ್ರ ಸಚಿವರಾಗಿ ಚೌಹಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
BJP chief JP Nadda is back in Prime Minister Narendra Modi's cabinet, which has taken charge for a historic third term. Along with PM Modi, seventy-one ministers took oath at the Rashtrapati Bhavan today.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm