ಬ್ರೇಕಿಂಗ್ ನ್ಯೂಸ್
10-06-24 05:21 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಭಾರತೀಯ ಪಶು ವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್ಎಸ್ಯು ಮತ್ತು ಕೆಪಿಎಫ್ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶು ವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.
Mangalore Doctor Sushant Rai Bellippadi selected as member of Indian Veterinary Medical Council.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm