ಬ್ರೇಕಿಂಗ್ ನ್ಯೂಸ್
10-06-24 07:17 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಬ್ಬರ ಮೇಲೆ ಚೂರಿಯಿಂದ ದಾಳಿ ನಡೆಸಿದ ಘಟನೆ ಸಂಬಂಧಿಸಿ ಕೋಣಾಜೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಶಕೀರ್(28), ಅಬ್ದುಲ್ ರಜಾಕ್ (40), ಅಬೂಬಕ್ಕರ್ ಸಿದ್ದಿಕ್(35), ಸವಾದ್ (18) ಮತ್ತು ಮೋನು ಅಲಿಯಾಸ್ ಹಫೀಜ್ (24) ಬಂಧಿತರು.
ಇದೇ ವೇಳೆ, ಬೋಳಿಯಾರು ಜುಮ್ಮಾ ಮಸೀದಿ ಕಮಿಟಿಯ ಅಧ್ಯಕ್ಷ ಪಿ.ಕೆ ಅಬ್ದುಲ್ಲಾ ನೀಡಿದ ದೂರಿನಂತೆ ಕೋಣಾಜೆ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದ ಬಳಿಕ ಕೆಲವು ಕಾರ್ಯಕರ್ತರು ಮಸೀದಿ ಮುಂಭಾಗದಲ್ಲಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದರು. ಆಮೂಲಕ ಅಲ್ಲಿದ್ದ ಮುಸ್ಲಿಂ ಕಾರ್ಯಕರ್ತರನ್ನು ಪ್ರಚೋದಿಸಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಇದರ ಸಿಸಿಟಿವಿ ವಿಡಿಯೋವನ್ನೂ ಮಸೀದಿಯವರು ಬಿಡುಗಡೆ ಮಾಡಿದ್ದಾರೆ.
ದೂರು ಆಧರಿಸಿ ಪೊಲೀಸರು ಸೆಕ್ಷನ್ 143, 147, 148, 153ಎ, 504, 506, 149 ಅಡಿ ಪ್ರಕರಣ ದಾಖಲಿಸಿದ್ದಾರೆ. ಸುರೇಶ್, ವಿನಯ್, ಸುಭಾಶ್, ರಂಜಿತ್, ಧನಂಜಯ ಆರೋಪಿಗಳೆಂದು ಹೆಸರಿಸಲಾಗಿದೆ. ನಿನ್ನೆ ರಾತ್ರಿ 9 ಗಂಟೆಗೆ ಚೂರಿ ಇರಿತದ ವಿಚಾರ ತಿಳಿಯುತ್ತಿದ್ದಂತೆ ಬೋಳಿಯಾರಿನಲ್ಲಿ ಎರಡೂ ಕೋಮಿನ ಜನರು ಸೇರಿದ್ದರು. ಬಳಿಕ ಪೊಲೀಸರು ಅವರನ್ನು ಚದುರಿಸುವ ಪ್ರಯತ್ನ ಮಾಡಿದ್ದರು. ಆನಂತರ, ಮಧ್ಯರಾತ್ರಿ ವೇಳೆಗೆ ಕೋಣಾಜೆ ಠಾಣೆಯ ಮುಂದೆ ಸೇರಿದ್ದ ಕಾರ್ಯಕರ್ತರು ಆರೋಪಿಗಳನ್ನು ಬಂಧಿಸುವಂತೆ ಆಗ್ರಹ ಮಾಡಿದ್ದರು. ಈ ನಿಟ್ಟಿನಲ್ಲಿ ಪೊಲೀಸರು ಘಟನೆ ನಡೆದ ಬಾರ್ ಮುಂಭಾಗದ ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
Mangalore Boliyar stabbing, five arrested by police. Additionally, reports indicate that the police have thoroughly reviewed the CCTV footage relevant to the case. The incident occurred following a victory procession organized by the BJP in Boliyar after the recent N.D.A. government formation at the Centre. Allegedly, a group accosted three BJP workers outside Boliyar Bar post-procession, leading to a violent altercation where two individuals, identified as Harish Nandakumar and Krishna Kumar, sustained injuries. They are currently receiving medical treatment at a private hospital in Deralakatte
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm