ಬ್ರೇಕಿಂಗ್ ನ್ಯೂಸ್
05-12-20 11:08 am Mangalore Correspondent ಕರಾವಳಿ
ಮಂಗಳೂರು, ಡಿ.5 : ಬಂದರಿನ ಮೀನುಗಾರಿಕಾ ದಕ್ಕೆಯಲ್ಲಿ ಬೋಟ್ವೊಂದರ ಫ್ಯಾನ್ಗೆ ಸಿಕ್ಕಿದ ಹಗ್ಗವನ್ನು ತೆಗೆಯಲೆಂದು ನೀರಿಗೆ ಇಳಿದಿದ್ದ ಕಾರ್ಮಿಕ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಾರೆ.
ತಮಿಳುನಾಡಿನ ಅರ್ಜುನ್ (40) ಎಂಬವರೇ ನಾಪತ್ತೆಯಾದ ಕಾರ್ಮಿಕ ಎಂದು ತಿಳಿದುಬಂದಿದೆ.
ಉಳ್ಳಾಲ ರಾಜೇಶ್ ಎಂಬವರಿಗೆ ಸೇರಿದ ‘ಸ್ನೇಹ ಶ್ರೇಯಸ್’ ಹೆಸರಿನ ಟ್ರಾಲ್ ಬೋಟು ಮೀನುಗಾರಿಕೆ ಹೊರಡಲು ಸಿದ್ಧವಾಗಿತ್ತು. ಆದರೆ ಬೋಟಿನ ಫ್ಯಾನ್ನ ರೆಕ್ಕೆಗೆ ಹಗ್ಗ ಸಿಕ್ಕಿಕೊಂಡಿದೆ ಎಂಬ ಸಂಶಯದ ಮೇರೆಗೆ ಅದನ್ನು ತೆಗೆಯಲು ಹೋದ ವ್ಯಕ್ತಿ ವಾಪಸಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ತಣ್ಣೀರು ಬಾವಿಯ ಮುಳುಗು ತಜ್ಞರ ತಂಡದ ನೆರವಿನಿಂದ ಅವರ ಪತ್ತೆ ಕಾರ್ಯ ನಡೆದಿತ್ತು.
Fishermen who went to repair the fan of the boat underneath the water is said to be missing in the Mangalore Fishing Harbour.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm