ಬ್ರೇಕಿಂಗ್ ನ್ಯೂಸ್
05-12-20 11:08 am Mangalore Correspondent ಕರಾವಳಿ
ಮಂಗಳೂರು, ಡಿ.5 : ಬಂದರಿನ ಮೀನುಗಾರಿಕಾ ದಕ್ಕೆಯಲ್ಲಿ ಬೋಟ್ವೊಂದರ ಫ್ಯಾನ್ಗೆ ಸಿಕ್ಕಿದ ಹಗ್ಗವನ್ನು ತೆಗೆಯಲೆಂದು ನೀರಿಗೆ ಇಳಿದಿದ್ದ ಕಾರ್ಮಿಕ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಾರೆ.
ತಮಿಳುನಾಡಿನ ಅರ್ಜುನ್ (40) ಎಂಬವರೇ ನಾಪತ್ತೆಯಾದ ಕಾರ್ಮಿಕ ಎಂದು ತಿಳಿದುಬಂದಿದೆ.
ಉಳ್ಳಾಲ ರಾಜೇಶ್ ಎಂಬವರಿಗೆ ಸೇರಿದ ‘ಸ್ನೇಹ ಶ್ರೇಯಸ್’ ಹೆಸರಿನ ಟ್ರಾಲ್ ಬೋಟು ಮೀನುಗಾರಿಕೆ ಹೊರಡಲು ಸಿದ್ಧವಾಗಿತ್ತು. ಆದರೆ ಬೋಟಿನ ಫ್ಯಾನ್ನ ರೆಕ್ಕೆಗೆ ಹಗ್ಗ ಸಿಕ್ಕಿಕೊಂಡಿದೆ ಎಂಬ ಸಂಶಯದ ಮೇರೆಗೆ ಅದನ್ನು ತೆಗೆಯಲು ಹೋದ ವ್ಯಕ್ತಿ ವಾಪಸಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ತಣ್ಣೀರು ಬಾವಿಯ ಮುಳುಗು ತಜ್ಞರ ತಂಡದ ನೆರವಿನಿಂದ ಅವರ ಪತ್ತೆ ಕಾರ್ಯ ನಡೆದಿತ್ತು.
Fishermen who went to repair the fan of the boat underneath the water is said to be missing in the Mangalore Fishing Harbour.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm