ಬ್ರೇಕಿಂಗ್ ನ್ಯೂಸ್
05-12-20 11:08 am Mangalore Correspondent ಕರಾವಳಿ
ಮಂಗಳೂರು, ಡಿ.5 : ಬಂದರಿನ ಮೀನುಗಾರಿಕಾ ದಕ್ಕೆಯಲ್ಲಿ ಬೋಟ್ವೊಂದರ ಫ್ಯಾನ್ಗೆ ಸಿಕ್ಕಿದ ಹಗ್ಗವನ್ನು ತೆಗೆಯಲೆಂದು ನೀರಿಗೆ ಇಳಿದಿದ್ದ ಕಾರ್ಮಿಕ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಾರೆ.
ತಮಿಳುನಾಡಿನ ಅರ್ಜುನ್ (40) ಎಂಬವರೇ ನಾಪತ್ತೆಯಾದ ಕಾರ್ಮಿಕ ಎಂದು ತಿಳಿದುಬಂದಿದೆ.
ಉಳ್ಳಾಲ ರಾಜೇಶ್ ಎಂಬವರಿಗೆ ಸೇರಿದ ‘ಸ್ನೇಹ ಶ್ರೇಯಸ್’ ಹೆಸರಿನ ಟ್ರಾಲ್ ಬೋಟು ಮೀನುಗಾರಿಕೆ ಹೊರಡಲು ಸಿದ್ಧವಾಗಿತ್ತು. ಆದರೆ ಬೋಟಿನ ಫ್ಯಾನ್ನ ರೆಕ್ಕೆಗೆ ಹಗ್ಗ ಸಿಕ್ಕಿಕೊಂಡಿದೆ ಎಂಬ ಸಂಶಯದ ಮೇರೆಗೆ ಅದನ್ನು ತೆಗೆಯಲು ಹೋದ ವ್ಯಕ್ತಿ ವಾಪಸಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ತಣ್ಣೀರು ಬಾವಿಯ ಮುಳುಗು ತಜ್ಞರ ತಂಡದ ನೆರವಿನಿಂದ ಅವರ ಪತ್ತೆ ಕಾರ್ಯ ನಡೆದಿತ್ತು.
Fishermen who went to repair the fan of the boat underneath the water is said to be missing in the Mangalore Fishing Harbour.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm