ಬ್ರೇಕಿಂಗ್ ನ್ಯೂಸ್
11-06-24 10:36 pm Mangalore Correspondent ಕರಾವಳಿ
ಮಂಗಳೂರು, ಜೂನ್ 11: ರಸ್ತೆ ಗುಂಡಿ ಇದೆಯೆಂದು ಕಂಟೇನರ್ ಲಾರಿ ಹಠಾತ್ ಬ್ರೇಕ್ ಹಾಕಿದ್ದು ಹೆಜಮಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಕಾರಣವಾಗಿದ್ದು, ಹಿಂದಿನಿಂದ ಅತಿ ವೇಗದಲ್ಲಿದ್ದ ಬಸ್ ಲಾರಿಗೆ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಸ್ ಮತ್ತು ಲಾರಿ ಪಡುಬಿದ್ರೆ ಕಡೆಯಿಂದ ಮಂಗಳೂರಿನತ್ತ ಬರುತ್ತಿತ್ತು. ಹೆದ್ದಾರಿಯಲ್ಲಿ ಹೆಜಮಾಡಿ ತಲುಪುತ್ತಿದ್ದಂತೆ ಎದುರಿನಲ್ಲಿ ದೊಡ್ಡ ಗುಂಡಿ ಬಿದ್ದಿರುವುದನ್ನು ನೋಡಿ ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ. ಹಿಂದಿನಿಂದ ವೇಗವಾಗಿ ಬರುತ್ತಿದ್ದ ಉಡುಪಿ- ಮಂಗಳೂರು ಎಕ್ಸ್ ಪ್ರೆಸ್ ಬಸ್ ನೇರವಾಗಿ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಗುದ್ದಿದ ರಭಸಕ್ಕೆ ಬಸ್ಸಿನ ಮುಂಭಾಗ ಪೂರ್ತಿ ಅಪ್ಪಚ್ಚಿಯಾಗಿದ್ದು ಲಾರಿಯ ಒಳಗೆ ಹೋಗಿತ್ತು.



ಬಸ್ಸಿನಲ್ಲಿದ್ದ ಚಾಲಕ ಸಹಿತ 15ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದಾರೆ. ಪಡುಬಿದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆದ್ದಾರಿ ಟೋಲ್ ವಸೂಲಿ ಮಾಡುವ ರಸ್ತೆಯಲ್ಲಿ ಗುಂಡಿ ಬಿದ್ದ ಪರಿಣಾಮ ಭೀಕರ ಅಪಘಾತವಾಗಿದ್ದು, ಅಮಾಯಕರು ಗಾಯಗೊಂಡಿದ್ದಾರೆ.
A major accident occurred near the Hejamady toll plaza involving a private express bus and a trailer lorry, resulting in injuries to around 15 bus passengers. According to sources, the trailer lorry driver abruptly stopped the vehicle on the national highway after noticing a pothole. The bus, which was following closely behind, collided with the trailer.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm