ಬ್ರೇಕಿಂಗ್ ನ್ಯೂಸ್
05-12-20 03:57 pm Mangalore Correspondent ಕರಾವಳಿ
ಬಂಟ್ವಾಳ, ಡಿ.5: ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ತಾಲೂಕು ಪಂಚಾಯತ್ ಮಾಜಿ ಸದಸ್ಯ ಡಿ.ಕೆ.ಹಂಝ ಸಹಿತ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಮ್ಮುಖದಲ್ಲಿ ತಾಪಂ ಮಾಜಿ ಸದಸ್ಯ ಹಂಝ ಮಂಚಿ, ಜಗದೀಶ್ ಶೆಟ್ಟಿ ಮಾವಂತೂರು, ಚಂದ್ರಹಾಸ ಕರ್ಕೇರ ಅರಳ, ಮುಸ್ತಫಾ ಮೂಲರಪಟ್ಣ ಮತ್ತು ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.


ಕೇಂದ್ರದಿಂದ ತೊಡಗಿ ಗ್ರಾಮ ಪಂಚಾಯತ್ ಹಂತದ ವರೆಗೂ ಬಿಜೆಪಿ ಪರ ಒಲವು ಇದೆ, ರಾಷ್ಟ್ರೀಯ ಚಿಂತನೆಗಳ ಮೂಲಕ ದೇಶಕ್ಕಾಗಿ ಕೆಲಸ ಮಾಡುವ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಎಲ್ಲರಿಗೂ ಸ್ವಾಗತ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದ 39 ಗ್ರಾಮ ಪಂಚಾಯತ್ ಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜೇಶ್ ನಾಯ್ಕ್ ಹೇಳಿದರು.
ಬಿಜೆಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ದೇವಪ್ಪ ಪೂಜಾರಿ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿದರು.
ಬಂಟ್ವಾಳ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ರೊನಾಲ್ಡ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ರೈತ ಮೋರ್ಚಾದ ಜಿಲ್ಲಾ ಪ್ರ.ಕಾರ್ಯದರ್ಶಿ ವಸಂತ ಅಣ್ಣಳಿಕೆ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಗಣೇಶ್ ರೈ ಮಾಣಿ., ಸೀತಾರಾಮ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm