ಬ್ರೇಕಿಂಗ್ ನ್ಯೂಸ್
05-12-20 03:57 pm Mangalore Correspondent ಕರಾವಳಿ
ಬಂಟ್ವಾಳ, ಡಿ.5: ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ತಾಲೂಕು ಪಂಚಾಯತ್ ಮಾಜಿ ಸದಸ್ಯ ಡಿ.ಕೆ.ಹಂಝ ಸಹಿತ ಹಲವು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಮ್ಮುಖದಲ್ಲಿ ತಾಪಂ ಮಾಜಿ ಸದಸ್ಯ ಹಂಝ ಮಂಚಿ, ಜಗದೀಶ್ ಶೆಟ್ಟಿ ಮಾವಂತೂರು, ಚಂದ್ರಹಾಸ ಕರ್ಕೇರ ಅರಳ, ಮುಸ್ತಫಾ ಮೂಲರಪಟ್ಣ ಮತ್ತು ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.


ಕೇಂದ್ರದಿಂದ ತೊಡಗಿ ಗ್ರಾಮ ಪಂಚಾಯತ್ ಹಂತದ ವರೆಗೂ ಬಿಜೆಪಿ ಪರ ಒಲವು ಇದೆ, ರಾಷ್ಟ್ರೀಯ ಚಿಂತನೆಗಳ ಮೂಲಕ ದೇಶಕ್ಕಾಗಿ ಕೆಲಸ ಮಾಡುವ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಎಲ್ಲರಿಗೂ ಸ್ವಾಗತ. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಂಟ್ವಾಳ ಕ್ಷೇತ್ರದ 39 ಗ್ರಾಮ ಪಂಚಾಯತ್ ಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜೇಶ್ ನಾಯ್ಕ್ ಹೇಳಿದರು.
ಬಿಜೆಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ದೇವಪ್ಪ ಪೂಜಾರಿ, ರಾಜ್ಯ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಮಾತನಾಡಿದರು.
ಬಂಟ್ವಾಳ ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ, ರೊನಾಲ್ಡ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ರೈತ ಮೋರ್ಚಾದ ಜಿಲ್ಲಾ ಪ್ರ.ಕಾರ್ಯದರ್ಶಿ ವಸಂತ ಅಣ್ಣಳಿಕೆ, ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಗಣೇಶ್ ರೈ ಮಾಣಿ., ಸೀತಾರಾಮ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm