ಬ್ರೇಕಿಂಗ್ ನ್ಯೂಸ್
05-12-20 05:17 pm Udupi Correspondent ಕರಾವಳಿ
ಉಡುಪಿ, ಡಿಸೆಂಬರ್ 5: ಮಕರ ಸಂಕ್ರಾಂತಿಯ ನಂತರ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ರಾಮಮಂದಿರಕ್ಕೆ ನಿಧಿ ಸಂಗ್ರಹ ಪ್ರಾರಂಭಿಸುತ್ತಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ತಿಳಿಸಿದರು.
ರಾಮಮಂದಿರ ನಿರ್ಮಾಣಕ್ಕೆ ಸುಮಾರು 1300-1400 ಕೋಟಿ ರುಪಾಯಿ ಹಣದ ಅಗತ್ಯವಿದೆ. ಪ್ರತಿ ಮನೆಯವರೂ ತಮ್ಮ ಶಕ್ತ್ಯಾನುಸಾರ ದೇಣಿಗೆ ನೀಡಬೇಕು ಎಂದು ರಾಮಮಂದಿರ ಟ್ರಸ್ಟಿಯೂ ಆಗಿರುವ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಭಕ್ತರು ಮಂದಿರ ನಿರ್ಮಾಣಕ್ಕೆ ನಿಧಿ ದೇಣಿಗೆ ನೀಡಲು ಈಗಾಗಲೇ ಉತ್ಸುಕರಾಗಿದ್ದಾರೆ. ಒಟ್ಟು 45 ದಿನಗಳ ನಿಧಿ ಸಂಗ್ರಹ ಅಭಿಯಾನವನ್ನು ವಿಹಿಂಪ ಕಾರ್ಯಕರ್ತರು ನಡೆಸುತ್ತಾರೆ. ದೇಶದ ಮೂಲೆ ಮೂಲೆಯ ಗ್ರಾಮಗಳ ಮನೆಗಳನ್ನು ಸಂಪರ್ಕ ಮಾಡುತ್ತಾರೆ. ಪ್ರತಿಯೊಬ್ಬ ಕನಿಷ್ಟ ಹತ್ತು ರುಪಾಯಿ ನೀಡಬಹುದು ಎಂದರು.

ಸಾಧು ಸಂತರು, ಮಠಾಧಿಪತಿಗಳು ತಮ್ಮ ಕ್ಷೇತ್ರದಲ್ಲಿ ಭಕ್ತರಿಗೆ ಪ್ರೇರಣೆ ನೀಡುತ್ತಿದ್ದಾರೆ. ಮಂದಿರ ನಿರ್ಮಾಣ ಜೊತೆಗೆ ಸಂಸ್ಕೃತಿ ಪುನರುತ್ಥಾನವೂ ಆಗಬೇಕು. ಪ್ರತಿಯೊಬ್ಬ ಭಕ್ತರೂ ಧೀಕ್ಷಾಬದ್ಧರಾಗಬೇಕು ಎಂದು ಕರೆ ನೀಡಿದರು.
ವಿಹಿಂಪ ಕಾರ್ಯಕರ್ತರ ಮೂಲಕವೇ ಹಣ ಸಂಗ್ರಹ ಆಗುತ್ತದೆ. ವಿಹಿಂಪ ಹತೋಟಿಯಲ್ಲೇ ನಿಧಿಸಂಗ್ರಹ ಆಗುವುದರಿಂದ ಹಣದ ದುರುಪಯೋಗಕ್ಕೆ ಅವಕಾಶ ಇಲ್ಲ. ಕಾರ್ಯಕರ್ತರು ಬಂದಾಗಷ್ಟೇ ಹಣ ಕೊಡಿ. ಇಲ್ಲವೇ ನೇರ ಅಕೌಂಟ್ ಗೆ ಹಣ ಜಮಾ ಮಾಡಿ ಎಂದು ಶ್ರೀಗಳು ಮನವಿ ಮಾಡಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm