ಬ್ರೇಕಿಂಗ್ ನ್ಯೂಸ್
24-06-24 11:12 pm Mangalore Correspondent ಕರಾವಳಿ
ಮಂಗಳೂರು, ಜೂನ್ 24: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆ ಸೀಟು ಹೊಂದಾಣಿಕೆ ಇರಲಿದೆ. ಕುಮಾರಸ್ವಾಮಿಯವರು ಕೂಡ ಒಟ್ಟಾಗಿ ಕೆಲಸ ಮಾಡುವ ಅಭಿಪ್ರಾಯ ಹೊಂದಿದ್ದಾರೆ. ನಾವು ಎಲ್ಲ ಸ್ತರದಲ್ಲೂ ಮೈತ್ರಿ ಮಾಡಲಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿಯಿತ್ತು ನಾಣ್ಯಗಳ ತುಲಾಭಾರ ನೆರವೇರಿಸಿದ ಬಳಿಕ ಯಡಿಯೂರಪ್ಪ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಜಂಜಾಟದ ಮಧ್ಯೆ ಧರ್ಮಸ್ಥಳ, ಸುಬ್ರಹ್ಮಣ್ಯ ಬಾರದೇ ತುಂಬಾ ದಿವಸ ಆಗಿತ್ತು. ದೇವರ ದರ್ಶನದ ಬಳಿಕ ನೆಮ್ಮದಿ, ಸಮಾಧಾನ ಮತ್ತು ತೃಪ್ತಿ ಇದೆ. ಈಗಿನ ಸರ್ಕಾರ ಜನಹಿತವನ್ನ ಮರೆತು ಅಭಿವೃದ್ಧಿ ಕಾರ್ಯವೆಲ್ಲ ಸ್ಥಗಿತ ಆಗಿದೆ. ಯಾವುದೋ ಗ್ಯಾರಂಟಿ ಯೋಜನೆ ಅಂತ ಹೇಳಿ ಅಭಿವೃದ್ಧಿ ಕೆಲಸ ಸ್ಥಗಿತ ಮಾಡಿದ್ದಾರೆ. ಇದರ ವಿರುದ್ದ ಮಾತನಾಡಲು ಯಾರೂ ಸಿದ್ದರಿಲ್ಲದ ವಿಚಿತ್ರವಾದ ಪರಿಸ್ಥಿತಿ ರಾಜ್ಯದಲ್ಲಿ ಇದೆ.
ಈ ಬಗ್ಗೆ ಅಧಿವೇಶನದಲ್ಲಿ ಅಂಕಿ ಅಂಶಗಳ ಮೂಲಕ ಬಿಜೆಪಿ ಸರ್ಕಾರದ ಗಮನಕ್ಕೆ ತರಲಿದೆ. ಆ ಬಳಿಕವಾದ್ರೂ ಚೇತರಿಸಿಕೊಂಡು ಅಭಿವೃದ್ಧಿ ಮಾಡಲಿ ಅಂತ ಒತ್ತಾಯಿಸ್ತೇವೆ. ಒತ್ತಾಯಕ್ಕೆ ಮಣಿಯದೇ ಇದ್ದರೆ ಮುಂದಿನ ಹೋರಾಟದ ರೂಪುರೇಷೆ ಮಾಡ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರ ಮಾಡ್ತಾರೆ.
ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಇದರಲ್ಲಿ ಗೊಂದಲ ಏನೂ ಇಲ್ಲ, ದೆಹಲಿಯಲ್ಲಿ ಇವೆಲ್ಲ ಫೈನಲ್ ಆಗಿರೋದು ಎಂದರು. ಸರ್ಕಾರ ಬೀಳುತ್ತಾ ಅನ್ನೋ ಪ್ರಶ್ನೆಗೆ, ಆ ಬಗ್ಗೆ ನಾನು ಏನೂ ಹೇಳಿಕೆ ಕೊಡಲು ಇಷ್ಟಪಡಲ್ಲ. ನಾನು ವಿರೋಧ ಪಕ್ಷದ ನಾಯಕನಲ್ಲ ಎಂದರು.
Former Chief Minister B.S. Yediyurappa on Sunday visited the Dharmasthala temple. During his visit, he met Dharmadhikari Dr. D. Veerendra Heggade and engaged in discussions.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm