ಬ್ರೇಕಿಂಗ್ ನ್ಯೂಸ್
24-06-24 11:12 pm Mangalore Correspondent ಕರಾವಳಿ
ಮಂಗಳೂರು, ಜೂನ್ 24: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆ ಸೀಟು ಹೊಂದಾಣಿಕೆ ಇರಲಿದೆ. ಕುಮಾರಸ್ವಾಮಿಯವರು ಕೂಡ ಒಟ್ಟಾಗಿ ಕೆಲಸ ಮಾಡುವ ಅಭಿಪ್ರಾಯ ಹೊಂದಿದ್ದಾರೆ. ನಾವು ಎಲ್ಲ ಸ್ತರದಲ್ಲೂ ಮೈತ್ರಿ ಮಾಡಲಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿಯಿತ್ತು ನಾಣ್ಯಗಳ ತುಲಾಭಾರ ನೆರವೇರಿಸಿದ ಬಳಿಕ ಯಡಿಯೂರಪ್ಪ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಜಂಜಾಟದ ಮಧ್ಯೆ ಧರ್ಮಸ್ಥಳ, ಸುಬ್ರಹ್ಮಣ್ಯ ಬಾರದೇ ತುಂಬಾ ದಿವಸ ಆಗಿತ್ತು. ದೇವರ ದರ್ಶನದ ಬಳಿಕ ನೆಮ್ಮದಿ, ಸಮಾಧಾನ ಮತ್ತು ತೃಪ್ತಿ ಇದೆ. ಈಗಿನ ಸರ್ಕಾರ ಜನಹಿತವನ್ನ ಮರೆತು ಅಭಿವೃದ್ಧಿ ಕಾರ್ಯವೆಲ್ಲ ಸ್ಥಗಿತ ಆಗಿದೆ. ಯಾವುದೋ ಗ್ಯಾರಂಟಿ ಯೋಜನೆ ಅಂತ ಹೇಳಿ ಅಭಿವೃದ್ಧಿ ಕೆಲಸ ಸ್ಥಗಿತ ಮಾಡಿದ್ದಾರೆ. ಇದರ ವಿರುದ್ದ ಮಾತನಾಡಲು ಯಾರೂ ಸಿದ್ದರಿಲ್ಲದ ವಿಚಿತ್ರವಾದ ಪರಿಸ್ಥಿತಿ ರಾಜ್ಯದಲ್ಲಿ ಇದೆ.
ಈ ಬಗ್ಗೆ ಅಧಿವೇಶನದಲ್ಲಿ ಅಂಕಿ ಅಂಶಗಳ ಮೂಲಕ ಬಿಜೆಪಿ ಸರ್ಕಾರದ ಗಮನಕ್ಕೆ ತರಲಿದೆ. ಆ ಬಳಿಕವಾದ್ರೂ ಚೇತರಿಸಿಕೊಂಡು ಅಭಿವೃದ್ಧಿ ಮಾಡಲಿ ಅಂತ ಒತ್ತಾಯಿಸ್ತೇವೆ. ಒತ್ತಾಯಕ್ಕೆ ಮಣಿಯದೇ ಇದ್ದರೆ ಮುಂದಿನ ಹೋರಾಟದ ರೂಪುರೇಷೆ ಮಾಡ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರ ಮಾಡ್ತಾರೆ.
ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಇದರಲ್ಲಿ ಗೊಂದಲ ಏನೂ ಇಲ್ಲ, ದೆಹಲಿಯಲ್ಲಿ ಇವೆಲ್ಲ ಫೈನಲ್ ಆಗಿರೋದು ಎಂದರು. ಸರ್ಕಾರ ಬೀಳುತ್ತಾ ಅನ್ನೋ ಪ್ರಶ್ನೆಗೆ, ಆ ಬಗ್ಗೆ ನಾನು ಏನೂ ಹೇಳಿಕೆ ಕೊಡಲು ಇಷ್ಟಪಡಲ್ಲ. ನಾನು ವಿರೋಧ ಪಕ್ಷದ ನಾಯಕನಲ್ಲ ಎಂದರು.
Former Chief Minister B.S. Yediyurappa on Sunday visited the Dharmasthala temple. During his visit, he met Dharmadhikari Dr. D. Veerendra Heggade and engaged in discussions.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm