ಬ್ರೇಕಿಂಗ್ ನ್ಯೂಸ್
24-06-24 11:12 pm Mangalore Correspondent ಕರಾವಳಿ
ಮಂಗಳೂರು, ಜೂನ್ 24: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆ ಸೀಟು ಹೊಂದಾಣಿಕೆ ಇರಲಿದೆ. ಕುಮಾರಸ್ವಾಮಿಯವರು ಕೂಡ ಒಟ್ಟಾಗಿ ಕೆಲಸ ಮಾಡುವ ಅಭಿಪ್ರಾಯ ಹೊಂದಿದ್ದಾರೆ. ನಾವು ಎಲ್ಲ ಸ್ತರದಲ್ಲೂ ಮೈತ್ರಿ ಮಾಡಲಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿಯಿತ್ತು ನಾಣ್ಯಗಳ ತುಲಾಭಾರ ನೆರವೇರಿಸಿದ ಬಳಿಕ ಯಡಿಯೂರಪ್ಪ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಜಂಜಾಟದ ಮಧ್ಯೆ ಧರ್ಮಸ್ಥಳ, ಸುಬ್ರಹ್ಮಣ್ಯ ಬಾರದೇ ತುಂಬಾ ದಿವಸ ಆಗಿತ್ತು. ದೇವರ ದರ್ಶನದ ಬಳಿಕ ನೆಮ್ಮದಿ, ಸಮಾಧಾನ ಮತ್ತು ತೃಪ್ತಿ ಇದೆ. ಈಗಿನ ಸರ್ಕಾರ ಜನಹಿತವನ್ನ ಮರೆತು ಅಭಿವೃದ್ಧಿ ಕಾರ್ಯವೆಲ್ಲ ಸ್ಥಗಿತ ಆಗಿದೆ. ಯಾವುದೋ ಗ್ಯಾರಂಟಿ ಯೋಜನೆ ಅಂತ ಹೇಳಿ ಅಭಿವೃದ್ಧಿ ಕೆಲಸ ಸ್ಥಗಿತ ಮಾಡಿದ್ದಾರೆ. ಇದರ ವಿರುದ್ದ ಮಾತನಾಡಲು ಯಾರೂ ಸಿದ್ದರಿಲ್ಲದ ವಿಚಿತ್ರವಾದ ಪರಿಸ್ಥಿತಿ ರಾಜ್ಯದಲ್ಲಿ ಇದೆ.
ಈ ಬಗ್ಗೆ ಅಧಿವೇಶನದಲ್ಲಿ ಅಂಕಿ ಅಂಶಗಳ ಮೂಲಕ ಬಿಜೆಪಿ ಸರ್ಕಾರದ ಗಮನಕ್ಕೆ ತರಲಿದೆ. ಆ ಬಳಿಕವಾದ್ರೂ ಚೇತರಿಸಿಕೊಂಡು ಅಭಿವೃದ್ಧಿ ಮಾಡಲಿ ಅಂತ ಒತ್ತಾಯಿಸ್ತೇವೆ. ಒತ್ತಾಯಕ್ಕೆ ಮಣಿಯದೇ ಇದ್ದರೆ ಮುಂದಿನ ಹೋರಾಟದ ರೂಪುರೇಷೆ ಮಾಡ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರ ಮಾಡ್ತಾರೆ.
ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಇದರಲ್ಲಿ ಗೊಂದಲ ಏನೂ ಇಲ್ಲ, ದೆಹಲಿಯಲ್ಲಿ ಇವೆಲ್ಲ ಫೈನಲ್ ಆಗಿರೋದು ಎಂದರು. ಸರ್ಕಾರ ಬೀಳುತ್ತಾ ಅನ್ನೋ ಪ್ರಶ್ನೆಗೆ, ಆ ಬಗ್ಗೆ ನಾನು ಏನೂ ಹೇಳಿಕೆ ಕೊಡಲು ಇಷ್ಟಪಡಲ್ಲ. ನಾನು ವಿರೋಧ ಪಕ್ಷದ ನಾಯಕನಲ್ಲ ಎಂದರು.
Former Chief Minister B.S. Yediyurappa on Sunday visited the Dharmasthala temple. During his visit, he met Dharmadhikari Dr. D. Veerendra Heggade and engaged in discussions.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm