ಬ್ರೇಕಿಂಗ್ ನ್ಯೂಸ್
27-06-24 10:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಮತ್ತೊಬ್ಬ ಯುವತಿ ಬಲಿಯಾಗಿದ್ದು, ಒಂದೇ ದಿನ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನಪ್ಪಿದ್ದಾರೆ. ಬೆಳ್ತಂಗಡಿಯಲ್ಲಿ ವಿದ್ಯುತ್ ಕಂಬದ ಸ್ಟೇ ವೈರ್ ಗೆ ವಿದ್ಯುತ್ ಪ್ರವಹಿಸಿ ಯುವತಿ ಸಾವನಪ್ಪಿದ್ದಾಳೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ನಿವಾಸಿ ಪ್ರತೀಕ್ಷಾ ಶೆಟ್ಟಿ (20) ಮೃತ ಯುವತಿ. ಮನೆ ಬಳಿಯ ರಸ್ತೆಗೆ ಪಾರ್ಸೆಲ್ ಬಂತು ಎಂದು ಯುವತಿ ಮಳೆ ಬರುತ್ತಿದ್ದಾಗಲೇ ರಸ್ತೆಗೆ ಬಂದಿದ್ದಳು. ಈ ವೇಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ್ದು ಯುವತಿ ಶಾಕ್ ಆಗಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ. ವಿದ್ಯುತ್ ಕಂಬಕ್ಕೆ ಕೊಡುವ ಕಬ್ಬಿಣದ ಸ್ಟೇ ತಂತಿಯ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿತ್ತು ಎನ್ನಲಾಗಿದೆ. ಯುವತಿ ತನ್ನ ತಂದೆಯ ಎದುರಲ್ಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದು ರಕ್ಷಣೆಗೆ ಧಾವಿಸಿದ ಅವರಿಗೂ ಶಾಕ್ ತಗುಲಿದೆ.
ಯುವತಿಯನ್ನು ಕೂಡಲೇ ಬೆಳ್ತಂಗಡಿ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು. ಮೃತಪಟ್ಟ ಯುವತಿ ಕೊಕ್ಕಡ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮೆಸ್ಕಾಂ ಇಲಾಖೆಗೆ ಸಂತ್ರಸ್ತ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡುವಂತೆ ಸ್ಪೀಕರ್ ಯುಟಿ ಖಾದರ್ ಸೂಚನೆ ನೀಡಿದ್ದಾರೆ. ಮಳೆಯಿಂದಾಗಿ ಎರಡು ದಿನಗಳಲ್ಲಿ ಏಳು ಜನ ಮೃತಪಟ್ಟಿದ್ದು ಜಿಲ್ಲಾಡಳಿತ ಪ್ರಾಣ ಹಾನಿಯಾಗದಂತೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.
Heavy rains, 20 year old dies of current shock at Belthangady in Mangalore. Mangalore reports seven deaths in just two days time.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm