ಬ್ರೇಕಿಂಗ್ ನ್ಯೂಸ್
27-06-24 10:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಗೆ ಮತ್ತೊಬ್ಬ ಯುವತಿ ಬಲಿಯಾಗಿದ್ದು, ಒಂದೇ ದಿನ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನಪ್ಪಿದ್ದಾರೆ. ಬೆಳ್ತಂಗಡಿಯಲ್ಲಿ ವಿದ್ಯುತ್ ಕಂಬದ ಸ್ಟೇ ವೈರ್ ಗೆ ವಿದ್ಯುತ್ ಪ್ರವಹಿಸಿ ಯುವತಿ ಸಾವನಪ್ಪಿದ್ದಾಳೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ನಿವಾಸಿ ಪ್ರತೀಕ್ಷಾ ಶೆಟ್ಟಿ (20) ಮೃತ ಯುವತಿ. ಮನೆ ಬಳಿಯ ರಸ್ತೆಗೆ ಪಾರ್ಸೆಲ್ ಬಂತು ಎಂದು ಯುವತಿ ಮಳೆ ಬರುತ್ತಿದ್ದಾಗಲೇ ರಸ್ತೆಗೆ ಬಂದಿದ್ದಳು. ಈ ವೇಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ್ದು ಯುವತಿ ಶಾಕ್ ಆಗಿ ಸ್ಥಳದಲ್ಲೇ ಸಾವನಪ್ಪಿದ್ದಾಳೆ. ವಿದ್ಯುತ್ ಕಂಬಕ್ಕೆ ಕೊಡುವ ಕಬ್ಬಿಣದ ಸ್ಟೇ ತಂತಿಯ ಮೂಲಕ ನೀರಿನಲ್ಲಿ ವಿದ್ಯುತ್ ಪ್ರವಹಿಸಿತ್ತು ಎನ್ನಲಾಗಿದೆ. ಯುವತಿ ತನ್ನ ತಂದೆಯ ಎದುರಲ್ಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದು ರಕ್ಷಣೆಗೆ ಧಾವಿಸಿದ ಅವರಿಗೂ ಶಾಕ್ ತಗುಲಿದೆ.
ಯುವತಿಯನ್ನು ಕೂಡಲೇ ಬೆಳ್ತಂಗಡಿ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಮೃತಪಟ್ಟಿದ್ದಳು. ಮೃತಪಟ್ಟ ಯುವತಿ ಕೊಕ್ಕಡ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಮೆಸ್ಕಾಂ ಇಲಾಖೆಗೆ ಸಂತ್ರಸ್ತ ಕುಟುಂಬಕ್ಕೆ ಐದು ಲಕ್ಷ ಪರಿಹಾರ ನೀಡುವಂತೆ ಸ್ಪೀಕರ್ ಯುಟಿ ಖಾದರ್ ಸೂಚನೆ ನೀಡಿದ್ದಾರೆ. ಮಳೆಯಿಂದಾಗಿ ಎರಡು ದಿನಗಳಲ್ಲಿ ಏಳು ಜನ ಮೃತಪಟ್ಟಿದ್ದು ಜಿಲ್ಲಾಡಳಿತ ಪ್ರಾಣ ಹಾನಿಯಾಗದಂತೆ ಮುಂಜಾಗ್ರತೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.
Heavy rains, 20 year old dies of current shock at Belthangady in Mangalore. Mangalore reports seven deaths in just two days time.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm