ಬ್ರೇಕಿಂಗ್ ನ್ಯೂಸ್
06-12-20 01:01 pm Mangaluru Correspondent ಕರಾವಳಿ
ಮಂಗಳೂರು, ಡಿ.6: ಭೀಕರ ಅಪಘಾತದಲ್ಲಿ ಯುವಕನೊಬ್ಬ ಕಂಟೇನರ್ ಲಾರಿ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಮರೋಳಿಯಲ್ಲಿ ನಡೆದಿದೆ.
ಪಡೀಲ್ ಕಡೆಯಿಂದ ನಂತೂರು ಭಾಗಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಯುವಕ, ತಿರುವಿನಲ್ಲಿ ನಿಯಂತ್ರಣ ಕಳಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿದ್ದು ರಸ್ತೆಯ ಇನ್ನೊಂದು ಭಾಗಕ್ಕೆ ಪಲ್ಟಿ ಹೊಡೆದು ಬಿದ್ದಿದ್ದಾನೆ. ಇದೇ ವೇಳೆ, ನಂತೂರು ಕಡೆಯಿಂದ ಬಿ.ಸಿ ರೋಡಿನತ್ತ ಹೋಗುತ್ತಿದ್ದ ಕಂಟೇನರ್ ಲಾರಿ, ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದಿದ್ದು ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಮೃತ ಯುವಕನನ್ನು ನೀರುಮಾರ್ಗ ನಿವಾಸಿ ಮನ್ವಿತ್ (25) ಎಂದು ಹೇಳಲಾಗುತ್ತಿದೆ.

ಕಂಕನಾಡಿ ಸಂಚಾರ ವಿಭಾಗದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು ಯುವಕನನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತದಿಂದ ಬೆದರಿದ ಲಾರಿ ಚಾಲಕ, ಕಂಟೇನರ್ ಬಿಟ್ಟು ಪರಾರಿಯಾಗಿದ್ದಾನೆ. ಬೈಕ್ ಸವಾರನ ಅತಿ ವೇಗದ ಚಾಲನೆಯಿಂದಲೇ ಅಪಘಾತ ಆಗಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ತೆರವುಗೊಳಿಸಿದ್ದಾರೆ.
A Biker was killed after a Container Truck rammed his bike Near Maroli in Mangalore here on Sunday 6, December, 2020. The deceased has been identifed as Manvith (25) Neermarga.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm