ಬ್ರೇಕಿಂಗ್ ನ್ಯೂಸ್
06-12-20 01:01 pm Mangaluru Correspondent ಕರಾವಳಿ
ಮಂಗಳೂರು, ಡಿ.6: ಭೀಕರ ಅಪಘಾತದಲ್ಲಿ ಯುವಕನೊಬ್ಬ ಕಂಟೇನರ್ ಲಾರಿ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಮರೋಳಿಯಲ್ಲಿ ನಡೆದಿದೆ.
ಪಡೀಲ್ ಕಡೆಯಿಂದ ನಂತೂರು ಭಾಗಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಯುವಕ, ತಿರುವಿನಲ್ಲಿ ನಿಯಂತ್ರಣ ಕಳಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿದ್ದು ರಸ್ತೆಯ ಇನ್ನೊಂದು ಭಾಗಕ್ಕೆ ಪಲ್ಟಿ ಹೊಡೆದು ಬಿದ್ದಿದ್ದಾನೆ. ಇದೇ ವೇಳೆ, ನಂತೂರು ಕಡೆಯಿಂದ ಬಿ.ಸಿ ರೋಡಿನತ್ತ ಹೋಗುತ್ತಿದ್ದ ಕಂಟೇನರ್ ಲಾರಿ, ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದಿದ್ದು ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಮೃತ ಯುವಕನನ್ನು ನೀರುಮಾರ್ಗ ನಿವಾಸಿ ಮನ್ವಿತ್ (25) ಎಂದು ಹೇಳಲಾಗುತ್ತಿದೆ.

ಕಂಕನಾಡಿ ಸಂಚಾರ ವಿಭಾಗದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು ಯುವಕನನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತದಿಂದ ಬೆದರಿದ ಲಾರಿ ಚಾಲಕ, ಕಂಟೇನರ್ ಬಿಟ್ಟು ಪರಾರಿಯಾಗಿದ್ದಾನೆ. ಬೈಕ್ ಸವಾರನ ಅತಿ ವೇಗದ ಚಾಲನೆಯಿಂದಲೇ ಅಪಘಾತ ಆಗಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ತೆರವುಗೊಳಿಸಿದ್ದಾರೆ.
A Biker was killed after a Container Truck rammed his bike Near Maroli in Mangalore here on Sunday 6, December, 2020. The deceased has been identifed as Manvith (25) Neermarga.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm