ಬ್ರೇಕಿಂಗ್ ನ್ಯೂಸ್
29-06-24 10:44 pm Mangalore Correspondent ಕರಾವಳಿ
ಬೆಳ್ತಂಗಡಿ, ಜೂ.29: ಉಜಿರೆ ಮುಖ್ಯದ್ವಾರದಿಂದ ಕಾಲೇಜು ಹೋಗುವ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ಕಂಬಕ್ಕೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಮರ್ಸಿಡಿಸ್ಕಾ ರು ಪುಡಿ ಪುಡಿಯಾಗಿದೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.
ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು.
A tragic accident in Ujire claimed the life of a young businessman early Saturday morning when his speeding car lost control and collided with a divider. The deceased, identified as 35-year-old Prajwal Naik from Belthangady, was critically injured and rushed to a hospital in Mangaluru with the help of locals. Unfortunately, he succumbed to his injuries without responding to treatment.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm