ಬ್ರೇಕಿಂಗ್ ನ್ಯೂಸ್
30-06-24 09:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 30: ನಗರದ ಬಜಾಲ್ ಬಳಿಯ ಪಳ್ಳಕೆರೆ ಎಂಬಲ್ಲಿ ಖಾಲಿ ಜಾಗವೊಂದರ ಕಂಪೌಂಡ್ ಗೋಡೆ ಕುಸಿದು ಬಿದ್ದು ಮನೆಯೊಂದಕ್ಕೆ ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ. ಅಪರಾಹ್ನ 3 ಗಂಟೆ ಹೊತ್ತಿಗೆ ಆವರಣ ಗೋಡೆ ಕುಸಿದಿದ್ದು ರಾಧಾಕೃಷ್ಣ ಎಂಬವರ ಮನೆಗೆ ಹಾನಿಯಾಗಿದೆ.
ಆವರಣ ಗೋಡೆಯ ಮಣ್ಣು, ಕಲ್ಲು ಕೆಳಭಾಗದಲ್ಲಿದ್ದ ಮನೆ ಹಾಗೂ ಬಚ್ಚಲು ಮನೆಯ ಮೇಲೆ ಬಿದ್ದಿದೆ. ಮನೆಯ ಒಂದು ಕೋಣೆಗೆ ಸಂಪೂರ್ಣ ಹಾನಿಯಾಗಿದೆ. ಈ ವೇಳೆ, ಮನೆ ಮಂದಿ ಹೊರಗಿದ್ದುದರಿಂದ ಅಪಾಯದಿಂದ ಬಚಾವಾಗಿದ್ದಾರೆ.

ಬಜಾಲ್ ವಾರ್ಡಿನ ಮನಪಾ ಸದಸ್ಯ ಅಶ್ರಫ್, ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬದ ವಾಸ್ತವ್ಯಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
Mangalore Bajal compound wall collapsed, family escapes unhurt, house collapsed.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm