ಬ್ರೇಕಿಂಗ್ ನ್ಯೂಸ್
30-06-24 09:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 30: ನಗರದ ಬಜಾಲ್ ಬಳಿಯ ಪಳ್ಳಕೆರೆ ಎಂಬಲ್ಲಿ ಖಾಲಿ ಜಾಗವೊಂದರ ಕಂಪೌಂಡ್ ಗೋಡೆ ಕುಸಿದು ಬಿದ್ದು ಮನೆಯೊಂದಕ್ಕೆ ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ. ಅಪರಾಹ್ನ 3 ಗಂಟೆ ಹೊತ್ತಿಗೆ ಆವರಣ ಗೋಡೆ ಕುಸಿದಿದ್ದು ರಾಧಾಕೃಷ್ಣ ಎಂಬವರ ಮನೆಗೆ ಹಾನಿಯಾಗಿದೆ.
ಆವರಣ ಗೋಡೆಯ ಮಣ್ಣು, ಕಲ್ಲು ಕೆಳಭಾಗದಲ್ಲಿದ್ದ ಮನೆ ಹಾಗೂ ಬಚ್ಚಲು ಮನೆಯ ಮೇಲೆ ಬಿದ್ದಿದೆ. ಮನೆಯ ಒಂದು ಕೋಣೆಗೆ ಸಂಪೂರ್ಣ ಹಾನಿಯಾಗಿದೆ. ಈ ವೇಳೆ, ಮನೆ ಮಂದಿ ಹೊರಗಿದ್ದುದರಿಂದ ಅಪಾಯದಿಂದ ಬಚಾವಾಗಿದ್ದಾರೆ.

ಬಜಾಲ್ ವಾರ್ಡಿನ ಮನಪಾ ಸದಸ್ಯ ಅಶ್ರಫ್, ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬದ ವಾಸ್ತವ್ಯಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
Mangalore Bajal compound wall collapsed, family escapes unhurt, house collapsed.
28-05-26 05:31 pm
HK News Desk
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm